ಚಿಕನ್ ಖಾದ್ಯದ ಜೊತೆ ಶ್ರೀಕೃಷ್ಣನ ಚಿತ್ರವಿರುವ ಕಾರ್ಡ್ ಪ್ರಕಟಣೆ : ರೆಸ್ಟೋರೆಂಟ್ ಮಾಲೀಕನ ಬಂಧನ

ಆಲಪ್ಪುಳ: ವಿಷು ಹಬ್ಬದ ಶುಭಾಶಯ ಕೋರುವ ಕಾರ್ಡ್‌ನಲ್ಲಿ ಭಗವಾನ್ ಶ್ರೀಕೃಷ್ಣನ ಚಿತ್ರದ ಪಕ್ಕದಲ್ಲಿ ‘ಚಿಕನ್ ಮಂಡಿ’ (ಗ್ರಿಲ್ಡ್ ಚಿಕನ್ ಮತ್ತು ಅನ್ನದ ಖಾದ್ಯ) ಇರುವ ಫೋಟೋವನ್ನು ಬಳಸಿ ವಿವಾದ ಸೃಷ್ಟಿಸಿದ್ದ ಕೇರಳದ ರೆಸ್ಟೋರೆಂಟ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಚೇರ್ತಲಾದ ಮನೋರಮಾ ಜಂಕ್ಷನ್ ಬಳಿ ಇರುವ ‘ಮೆಹರ್ ಮಂದಿ ಅಂಡ್ ಗ್ರಿಲ್ಸ್’ ಹೋಟೆಲ್‌ನ ಮಾಲೀಕ ಅರ್ಷದ್ ಬಂಧಿತ … Continued