ಕಾರು ಅಪಘಾತ: ಡಿಸಿಎಂ ಸವದಿ ಪುತ್ರ ಕಾರು ಚಾಲನೆ ಮಾಡುತ್ತಿರಲಿಲ್ಲ ಎಂದು ಎಸ್ಪಿ
ಬಾಗಲಕೋಟೆ: ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಚಿವ ಸವದಿ ಅವರ ಪುತ್ರನ ಕಾರು ಅಪಘಾತಕ್ಕೀಡಾಗಿದ್ದು, ಸಚಿವರ ಪುತ್ರ ಚಿದಾನಂದ ಸವದಿ ಚಾಲನೆ ಮಾಡುತ್ತಿರಲಿಲ್ಲ ಎಂದು ಬಾಗಲಕೋಟ ಎಸ್.ಪಿ. ಮಾಹಿತಿ ನೀಡಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ್ ಕಾರು ಅಪಘಾತದ ಕುರಿತು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ … Continued