8 ಹೈಕೋರ್ಟ್ ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರದ ಅಧಿಸೂಚನೆ

ನವದೆಹಲಿ: ವಿವಿಧ ಎಂಟು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಕಾನೂನು ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಮನಮೋಹನ ಅವರನ್ನು ದೆಹಲಿ ಹೈಕೋರ್ಟ್‌ನ … Continued

ಹೈಕೋರ್ಟ್‌ನಲ್ಲಿ ನ್ಯಾಯಪೀಠದ ಮುಂದೆಯೇ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ…

ಬೆಂಗಳೂರು: ಅನಾಮಿಕ ವ್ಯಕ್ತಿಯೊಬ್ಬರು ರೇಜರ್‌ ಹಿಡಿದು ಹೈಕೋರ್ಟ್‌ನ ಕೋರ್ಟ್‌ ಹಾಲ್‌ 1ಕ್ಕೆ ಪ್ರವೇಶಿಸಿ ನ್ಯಾಯಕ್ಕಾಗಿ ಮನವಿ ಮಾಡಿ ಕುತ್ತಿಗೆ ಕತ್ತರಿಸಿಕೊಳ್ಳಲು ಪ್ರಯತ್ನಿಸಿದ ವಿಲಕ್ಷಣ ಘಟನೆ ಕರ್ನಾಟಕ ಹೈಕೋರ್ಟ್‌ ಬುಧವಾರ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಎನ್‌. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಡಾ. ಎಚ್‌. ಬಿ. ಪ್ರಭಾಕರ ಶಾಸ್ತ್ರಿ ಅವರ ನೇತೃತ್ವದ ವಿಭಾಗೀಯ ಪೀಠದ‌ ಮುಂದೆ ಈ … Continued