ನನ್ನ ಇಲಾಖೆಯಲ್ಲಿ ತಮ್ಮವರ ಪರವಾಗಿ ಹಸ್ತಕ್ಷೇಪ; ಸಿಎಂ ಬಿಎಸ್‌ವೈ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ಈಶ್ವರಪ್ಪ..!

ಬೆಂಗಳೂರು; ಕರ್ನಾಟಕದ ಒಂದು ದೊಡ್ಡ ರಾಜಕೀಯ ಬೆಳವಣಿಗೆಯಲ್ಲಿ, ಸಚಿವರೊಬ್ಬರು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ವಿರುದ್ಧ ರಾಜ್ಯಪಾಲ ವಾಜುಭಾಯ್ ವಾಲಾ ಅವರಿಗೆ ಬುಧವಾರ ದೂರು ನೀಡಿದ್ದು, ಇಲಾಖೆಯ ವಿಷಯಗಳಲ್ಲಿ ಮುಖ್ಯಮಂತ್ರಿಗಳ ಅವರ ಸಂಬಂಧಿಕರ ಪರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ. ಆ ವರದಿ ಪ್ರಕಾರ, ಯಡಿಯೂರಪ್ಪ ಅವರ ಸಚಿವ ಸಂಪುಟದ … Continued