ಬ್ರೇಕ್ ಫಾಸ್ಟ್ ಸಭೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ತೀವ್ರ ಕುತೂಹಲ ಮತ್ತು ಊಹಾಪೋಹಗಳಿಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಾವೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಮುಂದೆ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಅಧಿಕೃತ ಚಾಲನೆ … Continued

‘ಮಾತು’ ಜಗತ್ತಿಗೆ ಒಳಿತಾಗದ ಹೊರತು ಅದು ʼಶಕ್ತಿʼಯಲ್ಲ; ಡಿಕೆಶಿ ಪೋಸ್ಟ್​​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವಿನ ಮುಖ್ಯಮಂತ್ರಿ ಹುದ್ದೆಯ ಪೈಪೋಟಿಯ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್‌ಗೆ ನೀಡಿದ ಜನಾದೇಶ ಕೇವಲ ‘ಒಂದು ಕ್ಷಣದ’ ಸಂಗತಿಯಲ್ಲ, ಬದಲಿಗೆ ಐದು ವರ್ಷಗಳ ಸಂಪೂರ್ಣ ಜವಾಬ್ದಾರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ‘ಎಕ್ಸ್’ (ಹಿಂದಿನ ಟ್ವಿಟರ್) … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ: ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್ ಮಾತ್ರ ಎಂದ ಖರ್ಗೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಹಿರಂಗವಾಗಿ ಚರ್ಚಿಸುತ್ತಿರುವಾಗ, ಸೋಮವಾರ (ಜೂನ್ 30, 2025) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂತಹ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ ಮತ್ತು ಈ ವಿಚಾರದಲ್ಲಿ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬೇಡಿ ಎಂದು ಪಕ್ಷದ ನಾಯಕರಿಗೆ ಹೇಳಿದ್ದಾರೆ. ಅಕ್ಟೋಬರ್‌ನಲ್ಲಿ … Continued