ಪಶ್ಚಿಮ ಏಷ್ಯಾ ಸಂಘರ್ಷ : ನಾಳೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ

ನವದೆಹಲಿ: ಪಶ್ಚಿಮ ಏಷ್ಯಾದ ಸಂಘರ್ಷವು ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ, ದೇಶದ ಸಿದ್ಧತೆ ಮತ್ತು ಯೋಜನೆಗಳ ಕುರಿತು ಪರಾಮರ್ಶಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  ‘ಟೀಮ್ ಇಂಡಿಯಾ’ ಭಾವನೆಯೊಂದಿಗೆ ಎಲ್ಲರ ಪ್ರಯತ್ನಗಳನ್ನು ಸಂಯೋಜಿಸುವತ್ತ ಈ ಸಭೆಯು ಗಮನಹರಿಸಲಿದೆ. ಆದಾಗ್ಯೂ, … Continued

ಭಾರತದ ಟಾಪ್ 3 ಶ್ರೀಮಂತ- ಬಡ ಸಿಎಂಗಳು : ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ..?

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ ಮುಖ್ಯಮಂತ್ರಿಗಳ ಸಂಪತ್ತನ್ನು ಒಳಗೊಂಡ ಪಟ್ಟಿಯನ್ನು ತನ್ನ ಇತ್ತೀಚಿನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಮತ್ತು ಅತ್ಯಂತ ಬಡವ ಮುಖ್ಯಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ದೇಶದ ಅತ್ಯಂತ … Continued

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ: ಈವರೆಗೆ ಜೈಲಿಗೆ ಹೋಗಿದ್ದ ಮಾಜಿ ಸಿಎಂಗಳ ಪಟ್ಟಿ ಇಲ್ಲಿದೆ…

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ವು ಗುರುವಾರ ರಾತ್ರಿ ಬಂಧಿಸಿದೆ. 2024 ರ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಅವರ ಬಂಧನವನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್ ಸೇರಿದಂತೆ ವಿರೋಧ ಪಕ್ಷಗಳು ಖಂಡಿಸಿವೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕಾನೂನು ಜಾರಿ ಸಂಸ್ಥೆಯಿಂದ … Continued