ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತೀರಿ ಏಕೆ : ಎನ್‌ಎಚ್‌ಎಐ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣ ಗೊಳಿಸದೇ ಸಾರ್ವಜನಿಕರಿಂದ ಟೋಲ್ ಏಕೆ ಸಂಗ್ರಹ ಮಾಡುತ್ತಿದ್ದೀರಿ. ಕಾಮಗಾರಿಯು 2016 ಕ್ಕೆ ಮುಕ್ತಾಯಗೊಳಿಸಬೇಕಿದ್ದರೂ ಈವರೆಗೂ ಮುಕ್ತಾಯಗೊಳಿಸದೆ, ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ಮಿಸ್ ಲೀಡಿಂಗ್ ಮಾಡುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ … Continued