ಚಿಕ್ಕಬಳ್ಳಾಪುರ : ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್‌ ಅನುಮತಿ; ಕಾಮಗಾರಿಗೆ ನಿರ್ಬಂಧ ಮುಂದುವರಿಕೆ

ಬೆಂಗಳೂರು: ಸುಪ್ರಸಿದ್ಧ ನಂದಿ ಬೆಟ್ಟದ ಸಮೀಪ ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದ ಬಳಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ ಮಾಡುವ ಸಂಬಂಧ ಜನವರಿ 15ರಂದು ಆಯೋಜಿಸಿರುವ ಕಾರ್ಯಕ್ರಮ ನಡೆಸಲು ಇಶಾ ಯೋಗ ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ. ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಶಾ ಯೋಗ ಕೇಂದ್ರದ … Continued

ನಂದಿ ಬೆಟ್ಟದ ಸಮೀಪ ಆದಿಯೋಗಿ ಪ್ರತಿಮೆ ನಿರ್ಮಾಣ: ಯಥಾಸ್ಥಿತಿ ಕಾಪಾಡಲು ಇಶಾ ಯೋಗ ಕೇಂದ್ರಕ್ಕೆ ಹೈಕೋರ್ಟ್‌

ಬೆಂಗಳೂರು : ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಅವಲಗುರ್ಕಿಯಲ್ಲಿ ಆದಿಯೋಗಿ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಸದೆ ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಚಿಕ್ಕಬಳ್ಳಾಪುರದ ಚಂಬಳ್ಳಿಯ ಎಸ್‌ ಕ್ಯಾತಪ್ಪ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್.‌ ಕಿಣಗಿ ಅವರ ನೇತೃತ್ವದ … Continued

ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ : ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ರ‍್ಯಾಲಿ

ಬೆಂಗಳೂರು : ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ವತಿಯಿಂದ ವಿಶೇಷ ರ‍್ಯಾಲಿ ಆಯೋಜಿಸಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರ್ಕಾರದ ಒಂದು ವರ್ಷದ ಸಾಧನೆಯ ಸರ್ಕಾರಿ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ ಹಾಗೂ ಪಕ್ಷದ ಕಾರ್ಯಕ್ರಮ … Continued

ಬೈಕಿಗೆ ಬಸ್‌ ಡಿಕ್ಕಿ: ಮೂವರ ಸಾವು

ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಮೂವರು ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದಂತ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿಯಲ್ಲಿ ರಸ್ತೆ ಕ್ರಾಸ್ ಮಾಡುವಾಗ, ಬೈಕ್ ಗೆ ಖಾಸಗಿ ಬಸ್ಬಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ನಜ್ಜು … Continued

ಟೊಮ್ಯಾಟೊ ಬೆಲೆ ನಷ್ಟ: ರೈತ ದಂಪತಿ ಆತ್ಮಹತ್ಯೆ

ಬೆಂಗಳೂರು: ಸಾಲ ಮಾಡಿ ಬೆಳೆದಿದ್ದ ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದ ರೈತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೊಂಡ್ಲಿಗಾನಹಳ್ಳಿಯಲ್ಲಿ ನಡೆದಿದೆ. ಕೊಂಡ್ಲಿಗಾನಹಳ್ಳಿಯ ವೆಂಕಟರೆಡ್ಡಿ(೫೨) ಮತ್ತು ರತ್ನಮ್ಮ (೪೬) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಮೂರು ಲಕ್ಷ ರೂ ಸಾಲ ಮಾಡಿ ಟೊಮ್ಯಾಟೊ ಬೆಳೆದು ೫ ಲಕ್ಷ ರೂಪಾಯಿ ಲಾಭದ ನಿರೀಕ್ಷೆಯಲ್ಲಿದ್ದ … Continued

ಹೃದಯ ವಿದ್ರಾವಕ ಘಟನೆ..ಹೆಣ್ಣು ಮಗುವೆಂಬ ಕಾರಣಕ್ಕೆ ನವಜಾತ ಶಿಶುವಿಗೆ ನೇಣುಬಿಗಿದು ಬಚ್ಚಲುಕೋಣೆ ಕಿಟಿಕಿಗೆ ಕಟ್ಟಿದರು..

ಚಿಕ್ಕಬಳ್ಳಾಪುರ: ನವಜಾತ ಶಿಶುವೊಂದನ್ನು ಆಸ್ಪತ್ರೆಯ ಬಚ್ಚಲು ಕೋಣೆಯ ಕಿಟಕಿಗೆ ನೇಣು ಹಾಕಿ ಸಾಯಿಸಿರುವ ಅತ್ಯಂತ ಅಮಾನವೀಯ ಘಟನೆ ನಡೆದ ವರದಿಯಾಗಿದೆ. ಚಿಕ್ಕಬಳ್ಳಾಪುರ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಈ ಹೃದಯವಿದ್ರಾವಕ ಕೃತ್ಯ ನಡೆದ ವರದಿಯಾಗಿದ್ದು, ಆಗತಾನೇ ಜನಿಸಿದ ಮಗುವನ್ನು ಬಚ್ಚಲ ಕೋಣೆಯ ಕಿಟಕಿಗೆ ನೇತುಹಾಕಲಾಗಿದೆ. ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯನ್ನು ಸ್ವಚ್ಛಗೊಳಿಸುತ್ತಿದ್ದಾಗ ಬೆಳಗ್ಗೆ 8 ಗಂಟೆ … Continued

ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್‌ ಸ್ಫೋಟ: ಆರು ಜನರ ಸಾವು

ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಮರೆಯುವ ಮುನ್ನವೇ ಮತ್ತೆ ರಾಜ್ಯದಲ್ಲಿ ಅದೇ ಮಾದರಿಯ ಮತ್ತೊಂದು ಜಿಲೆಟಿನ್ ಸ್ಫೋಟ ಪ್ರಕರಣ ನಡೆದಿದೆ. ಕ್ವಾರಿಯಲ್ಲಿ ಜಿಲೆಟಿನ್‌ ಸ್ಪೋಟದಿಂದ ಆರು ಜನ ಮೃತಪಟ್ಟಿರುವ  ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ನಡೆದ ಬಗ್ಗೆ ವರದಿಯಾಗಿದೆ. ಸ್ಪೋಟದ ತೀವ್ರತೆಗೆ ಮೃತದೇಹಗಳೆಲ್ಲ ಛಿದ್ರ ಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿ … Continued