ಬೈಕಿಗೆ ಬಸ್‌ ಡಿಕ್ಕಿ: ಮೂವರ ಸಾವು

ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಮೂವರು ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದಂತ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿಯಲ್ಲಿ ರಸ್ತೆ ಕ್ರಾಸ್ ಮಾಡುವಾಗ, ಬೈಕ್ ಗೆ ಖಾಸಗಿ ಬಸ್ಬಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ನಜ್ಜು … Continued

ಟೊಮ್ಯಾಟೊ ಬೆಲೆ ನಷ್ಟ: ರೈತ ದಂಪತಿ ಆತ್ಮಹತ್ಯೆ

ಬೆಂಗಳೂರು: ಸಾಲ ಮಾಡಿ ಬೆಳೆದಿದ್ದ ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದ ರೈತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೊಂಡ್ಲಿಗಾನಹಳ್ಳಿಯಲ್ಲಿ ನಡೆದಿದೆ. ಕೊಂಡ್ಲಿಗಾನಹಳ್ಳಿಯ ವೆಂಕಟರೆಡ್ಡಿ(೫೨) ಮತ್ತು ರತ್ನಮ್ಮ (೪೬) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಮೂರು ಲಕ್ಷ ರೂ ಸಾಲ ಮಾಡಿ ಟೊಮ್ಯಾಟೊ ಬೆಳೆದು ೫ ಲಕ್ಷ ರೂಪಾಯಿ ಲಾಭದ ನಿರೀಕ್ಷೆಯಲ್ಲಿದ್ದ … Continued

ಹೃದಯ ವಿದ್ರಾವಕ ಘಟನೆ..ಹೆಣ್ಣು ಮಗುವೆಂಬ ಕಾರಣಕ್ಕೆ ನವಜಾತ ಶಿಶುವಿಗೆ ನೇಣುಬಿಗಿದು ಬಚ್ಚಲುಕೋಣೆ ಕಿಟಿಕಿಗೆ ಕಟ್ಟಿದರು..

ಚಿಕ್ಕಬಳ್ಳಾಪುರ: ನವಜಾತ ಶಿಶುವೊಂದನ್ನು ಆಸ್ಪತ್ರೆಯ ಬಚ್ಚಲು ಕೋಣೆಯ ಕಿಟಕಿಗೆ ನೇಣು ಹಾಕಿ ಸಾಯಿಸಿರುವ ಅತ್ಯಂತ ಅಮಾನವೀಯ ಘಟನೆ ನಡೆದ ವರದಿಯಾಗಿದೆ. ಚಿಕ್ಕಬಳ್ಳಾಪುರ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಈ ಹೃದಯವಿದ್ರಾವಕ ಕೃತ್ಯ ನಡೆದ ವರದಿಯಾಗಿದ್ದು, ಆಗತಾನೇ ಜನಿಸಿದ ಮಗುವನ್ನು ಬಚ್ಚಲ ಕೋಣೆಯ ಕಿಟಕಿಗೆ ನೇತುಹಾಕಲಾಗಿದೆ. ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯನ್ನು ಸ್ವಚ್ಛಗೊಳಿಸುತ್ತಿದ್ದಾಗ ಬೆಳಗ್ಗೆ 8 ಗಂಟೆ … Continued

ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್‌ ಸ್ಫೋಟ: ಆರು ಜನರ ಸಾವು

ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಮರೆಯುವ ಮುನ್ನವೇ ಮತ್ತೆ ರಾಜ್ಯದಲ್ಲಿ ಅದೇ ಮಾದರಿಯ ಮತ್ತೊಂದು ಜಿಲೆಟಿನ್ ಸ್ಫೋಟ ಪ್ರಕರಣ ನಡೆದಿದೆ. ಕ್ವಾರಿಯಲ್ಲಿ ಜಿಲೆಟಿನ್‌ ಸ್ಪೋಟದಿಂದ ಆರು ಜನ ಮೃತಪಟ್ಟಿರುವ  ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ನಡೆದ ಬಗ್ಗೆ ವರದಿಯಾಗಿದೆ. ಸ್ಪೋಟದ ತೀವ್ರತೆಗೆ ಮೃತದೇಹಗಳೆಲ್ಲ ಛಿದ್ರ ಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿ … Continued