ಕಾಂಗ್ರೆಸ್‌ ಮುಖಂಡನ ವಿರುದ್ಧ ಶಿಡ್ಲಘಟ್ಟ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿದ ಆರೋಪ ; ಆಡಿಯೊ ವೈರಲ್‌

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಜೀವ ಗೌಡ ವಿರುದ್ಧ ನಗರಸಭೆ ಪೌರಾಯುಕ್ತೆಗೆ ಪ್ರಾಣ ಬೆದರಿಕೆ ಹಾಕಿರುವ ಕೇಳಿ ಬಂದಿದೆ. ಅವರು ಬೆದರಿಕೆ ಹಾಕಿದ್ದು ಎನ್ನಲಾದ ಆಡಿಯೋ ಕ್ಲಿಪ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಡಿಯೊದಲ್ಲಿ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ … Continued

ಚಿಕ್ಕಬಳ್ಳಾಪುರ | ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ತಾಯಿ, ಮಗನ ಸಜೀವ ದಹನ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಡಿಕ್ಕಿ ಹೊಡೆದ ನಂತರ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಆಂಧ್ರ ಮೂಲದ ತಾಯಿ ಕಲಾವತಿ (54) ಹಾಗೂ ಕಾರು ಚಾಲನೆ ಮಾಡುತ್ತಿದ್ದ ಧನಂಜಯ (34) ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ … Continued

ಬಿಜೆಪಿಗೆ ರಾಜೀನಾಮೆ ನೀಡಿದ ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್‌. ಬಚ್ಚೇಗೌಡ (BN Bachegowda) ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ, ʻʻನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಈ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ತಿಳಿಸಿದ್ದಾರೆ. 2008ರಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಶಾಸಕನಾಗಿ … Continued

ಪತ್ನಿಯ ಜೊತೆ ಅಕ್ರಮ ಸಂಬಂಧದ ಶಂಕೆ : ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಗಂಡ…!

ಚಿಕ್ಕಬಳ್ಳಾಪುರ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಭೀಭತ್ಸ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಿಂತಾಮಣಿ ತಾಲೂಕಿನ ಬಟ್ಲಪಲ್ಲಿ ನಿವಾಸಿ ವಿಜಯ ಎಂಬವರು ಬಾಗೇಪಲ್ಲಿ ತಾಲೂಕು ಮಂಡಂಪಲ್ಲಿ ನಿವಾಸಿ ಮಾರೇಶ ಎಂಬಾತನ ಕತ್ತು ಸೀಳಿ ಅದರ ರಕ್ತ ಕುಡಿದಿದ್ದಾನೆ ಎಂದು … Continued