ಬಿಜೆಪಿಗೆ ರಾಜೀನಾಮೆ ನೀಡಿದ ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್‌. ಬಚ್ಚೇಗೌಡ (BN Bachegowda) ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ, ʻʻನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಈ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ತಿಳಿಸಿದ್ದಾರೆ. 2008ರಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಶಾಸಕನಾಗಿ … Continued

ಪತ್ನಿಯ ಜೊತೆ ಅಕ್ರಮ ಸಂಬಂಧದ ಶಂಕೆ : ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಗಂಡ…!

ಚಿಕ್ಕಬಳ್ಳಾಪುರ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಭೀಭತ್ಸ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಿಂತಾಮಣಿ ತಾಲೂಕಿನ ಬಟ್ಲಪಲ್ಲಿ ನಿವಾಸಿ ವಿಜಯ ಎಂಬವರು ಬಾಗೇಪಲ್ಲಿ ತಾಲೂಕು ಮಂಡಂಪಲ್ಲಿ ನಿವಾಸಿ ಮಾರೇಶ ಎಂಬಾತನ ಕತ್ತು ಸೀಳಿ ಅದರ ರಕ್ತ ಕುಡಿದಿದ್ದಾನೆ ಎಂದು … Continued