ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

ಚಿಕ್ಕಮಗಳೂರು: ರಾಜ್ಯದಲ್ಲಿ ಗೋವುಗಳ ಮೇಲೆ ಕ್ರೌರ್ಯ ಮೆರೆದ ಮತ್ತೊಂದು ಘಟನೆ ವರದಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿದೆ. ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬವರಿಗೆ ಸೇರಿದ ಹಸು ಇದಾಗಿದ್ದು, ಕೆಚ್ಚಲು ಕತ್ತರಿಸಿದ್ದರಿಂದ ಹಸು ಸತ್ತಿದೆ ಎಂದು ಹೇಳಲಾಗಿದೆ. ಸೇರಿದ ಸುಮಾರು 20 ಹಸುಗಳನ್ನು ಬೇರೆ ಕಡೆ … Continued

ಚಿಕ್ಕಮಗಳೂರು| ಪತ್ನಿ ಬಿಟ್ಟು ಹೋದ ಕೋಪಕ್ಕೆ ಗುಂಡು ಹಾರಿಸಿ ಕುಟುಂಬದ ಮೂವರ ಹತ್ಯೆ; ನಂತರ ತಾನೂ ಆತ್ಮಹತ್ಯೆ..

ಚಿಕ್ಕಮಗಳೂರು: ಹೆಂಡತಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಅತ್ತೆ, ನಾದಿನಿ ಹಾಗೂ 7 ವರ್ಷದ ಮಗುವನ್ನು ಗುಂಡುಹಾರಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಖಾಂಡ್ಯ ಬಳಿ ನಡೆದಿದೆ ಎಂದು ವರದಿಯಾಗಿದೆ. ರತ್ನಾಕರ ಎಂಬಾತ ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗು … Continued

ಚಿಕ್ಕಮಗಳೂರಲ್ಲಿ ವಕೀಲನ ಮೇಲೆ ಹಲ್ಲೆ: ಪಿಎಸ್‌ಐ ಸೇರಿ 6 ಪೊಲೀಸರ ಅಮಾನತು

ಚಿಕ್ಕಮಗಳೂರು : ಹೆಲ್ಮೆಟ್‌ ಧರಿಸದ ವಕೀಲರೊಬ್ಬರನ್ನು ಪೊಲೀಸರು ಮನಸೋಇಚ್ಛೆ ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ವಕೀಲ ಸಮುದಾಯ ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿದ್ದು ಇದೇ ವೇಳೆ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಮಹೇಶ್‌ ಪೂಜಾರಿ ಸೇರಿದಂತೆ ಆರು ಆರಕ್ಷಕ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ವಿಚಾರಣೆ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ ಅಮಾನತು ಆದೇಶ ಹೊರಡಿಸಿದ್ದಾರೆ. ಈ … Continued