ಆನೆ ದಾಳಿಗೆ ಮಹಿಳೆ ಸಾವು

ಚಿಕ್ಕಮಗಳೂರು: ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ನಡೆದಿದೆ. ಮೃತ ಮಹಿಳೆಯರನ್ನು ಹುಲ್ಲೆಮನೆ ಗ್ರಾಮದ ಶೋಭಾ (45) ಎಂದು ಗುರುತಿಸಲಾಗಿದೆ. ಶೋಭಾ ಭಾನುವಾರ ತನ್ನ ಪತಿ ಸತೀಶ್‍ಗೌಡ ಅವರೊಂದಿಗೆ ಅಡಕೆ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದರು. ಇವರ ಜೊತೆಗೆ … Continued

ಚಿಕ್ಕಮಗಳೂರು: ದಂಡ ಹಾಕಿದ್ದಕ್ಕೆ ಕುಡಿದು ಬಂದು ಜಡ್ಜ್‌ ಕಡೆಗೆ ಚಪ್ಪಲಿ ತೂರಿದ ವ್ಯಕ್ತಿಯ ಬಂಧನ

ಚಿಕ್ಕಮಗಳೂರು: ದಂಡ ಹಾಕಿದ್ದಕ್ಕೆ (Fine) ವ್ಯಕ್ತಿಯೊಬ್ಬ ಜಡ್ಜ್ ಮೇಲೆ ಚಪ್ಪಲಿ ತೂರಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ 1ನೇ ಹೆಚ್ಚುವರಿ ಕಿರಿಯ ಶ್ರೇಣಿಯ ವಿಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಪ್ಪಲಿ ತೂರಿದ ಆರೋಪಿ ಅರವಿಂದ ನಗರ ನಿವಾಸಿ ಲೋಕೇಶ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ತಿಂಗಳ ಹಿಂದೆ ಕುಡಿದು ವಾಹನ ಚಲಾಯಿಸುತ್ತಿದ್ದ ವೇಳೆ ಲೋಕೇಶ ಪೊಲೀಸರ … Continued

ಬಾಬಾ ಬುಡನ್‌ಗಿರಿ-ದತ್ತಾತ್ರೇಯ ಪೀಠ: ಪ್ರತಿ ಆಕ್ಷೇಪಣೆಗೆ ರಾಜ್ಯ ಸರ್ಕಾರಕ್ಕೆ ಮೂರು ವಾರ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಹಿಂದೂ ಧರ್ಮಗಳು ಹಾಗೂ ಇಸ್ಲಾಂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಮೌಲ್ವಿ ಸೈಯದ್ ಗೌಸ್ ಮೊಹಿಯುದ್ದೀನ್ ಎತ್ತಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಮೂರು ವಾರಗಳ ಕಾಲಾವಕಾಶ ನೀಡಿದೆ … Continued

ಆರ್​ಎಸ್​ಎಸ್​ ಪ್ರಮುಖನ ಕಾರಿನ ಮೇಲೆ ‘ಕಿಲ್ ಯು’ ಎಂಬ ಜಿಹಾದಿ ಬರಹ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಆರ್‌ಎಸ್ಎಸ್ ಕಾರ್ಯಕರ್ತನ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕೂ ಚಕ್ರದ ಗಾಳಿ ಬಿಟ್ಟು ಕಾರಿನ ಮೇಲೆ ಕಿಲ್ ಯು, ಜಿಹಾದಿ ಎಂದು ಬರೆಯಲಾಗಿದೆ ಎಂದು ವರದಿಯಾಗಿದೆ. ಕಡೂರಿನ ಲಕ್ಷ್ಮೀಶ ನಗರದ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರದ ಗಾಳಿ ತೆಗೆದ ದುಷ್ಕರ್ಮಿಗಳು ಬಳಿಕ ಈ ರೀತಿ ಬರೆದಿದ್ದಾರೆ. ಕಿಲ್ … Continued

ಧರ್ಮ ಒಡೆಯುವ ಉದ್ದೇಶವಿರಲಿಲ್ಲ : ರಂಭಾಪುರೀ ಶ್ರೀಗಳ ಮುಂದೆ ಸಿದ್ದರಾಮಯ್ಯ ಪಶ್ಚಾತ್ತಾಪ

ಚಿಕ್ಕಮಗಳೂರು: ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ, ಲಿಂಗಾಯತ ಧರ್ಮದ ವಿಚಾರದಲ್ಲಿ ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಮತ್ತೆ ಧರ್ಮದ ವಿಷಯಕ್ಕೆ ಕೈಹಾಕುವುದಿಲ್ಲ ಎಂದು ತಮ್ಮೆದುರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ ಎಂದು ರಂಭಾಪುರೀ ಶ್ರೀಗಳು ಹೇಳಿದ್ದಾರೆ. ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ಶುಕ್ರವಾರ, ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೂ … Continued

ಆನೆ ದಾಳಿಗೆ ರೈತ ಸಾವು: ಕಾಡಿನೊಳಗೆ ಅರ್ಧ ಕಿಮೀ ದೂರ ಮೃತದೇಹ ಎಳೆದೊಯ್ದ ಒಂಟಿ ಸಲಗ…!

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ವ್ಯಕ್ತಿ ಸಾವಿಗೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ದಾಳಿ ಮಾಡಿ ಸಾಯಿಸಿದ ಕಾಡಾನೆ ನಂತರ ಸುಮಾರು ಅರ್ಧ ಕಿಮೀಗಿಂತಲೂ ದೂರ ಮೃತ ದೇಹವನ್ನು ಕಾಡಿನಲ್ಲಿ ಎಳೆದೊಯ್ದಿದೆ ಎಂದು ಹೇಳಲಾಗಿದೆ. ಮೃತ ವ್ಯಕ್ತಿಯನ್ನು ಆನಂದ ದೇವಾಡಿಗ (52 ವರ್ಷ) ಎಂದು ಗುರುತಿಸಲಾಗಿದೆ. ಇವರು ಮನೆಯ … Continued

ದತ್ತಪೀಠದಲ್ಲಿ ಪೂಜೆಗೆ ಹಿಂದೂ-ಮುಸ್ಲಿಮರಿಗೆ ಅವಕಾಶ: ಸಂಪುಟ ಉಪಸಮಿತಿ ವರದಿ ಶಿಫಾರಸಿಗೆ ಸಂಪುಟ ಸಭೆ ಒಪ್ಪಿಗೆ

ಬೆಂಗಳೂರು : ದತ್ತಪೀಠದಲ್ಲಿ‌ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಸರ್ಕಾರ ತೆರೆ ಎಳೆಯಲು ಮುಂದಾಗಿದೆ. ದತ್ತ ಪೀಠದಲ್ಲಿ ಪೂಜೆ ನೆರವೇರಿಸುವ ಸಂಬಂಧ ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದ ಸಚಿವ ಸಂಪುಟ ಉಪಸಮಿತಿ ವರದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ವ್ಯವಸ್ಥಾಪನಾ ಸಮಿತಿಗೆ ಅರ್ಚಕ ಹಾಗೂ ಮುಜಾವರ ನೇಮಕಾತಿಗೆ ಸೇರಿದಂತೆ ವರದಿಯಲ್ಲಿನ … Continued

ಹಿಜಾಬ್‍ಗೆ ಅನುಮತಿ ನೀಡಲು ಒತ್ತಾಯಿಸಿ ಈಗ ನೀಲಿ ಶಾಲು ಧರಿಸಿ ಪ್ರತಿಭಟನೆ

ಚಿಕ್ಕಮಗಳೂರು: ಹಿಜಾಬ್ ವಿವಾದ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಇದರ ಬೆನ್ನಲ್ಲೇ ನೀಲಿ ಶಾಲು ಧರಿಸಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಚಿಕ್ಕಮಗಳೂರು ಐಡಿಎಸ್‍ಜಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಪ್ರತಿಭಟನೆ ಹಿಜಾಬ್ ತೆಗೆಸಬಾರದು ಎಂದು ಆಗ್ರಹಿಸಿ ನೀಲಿ ಶಾಲು ಧರಿಸಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು ಸಹ … Continued

ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲುತೂರಾಟ

ಕೋಲಾರ: ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಅನ್ಯ ಕೋಮಿನ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಕ್ಲಾಕ್ ಟವರ್ ಬಳಿ ಕಳೆದ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಕ್ಲಾಕ್ ಟವರ್ ವೃತ್ತದಲ್ಲಿ ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಸಮಯದಲ್ಲಿ … Continued