ಆನೆ ದಾಳಿಗೆ ಮಹಿಳೆ ಸಾವು
ಚಿಕ್ಕಮಗಳೂರು: ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ನಡೆದಿದೆ. ಮೃತ ಮಹಿಳೆಯರನ್ನು ಹುಲ್ಲೆಮನೆ ಗ್ರಾಮದ ಶೋಭಾ (45) ಎಂದು ಗುರುತಿಸಲಾಗಿದೆ. ಶೋಭಾ ಭಾನುವಾರ ತನ್ನ ಪತಿ ಸತೀಶ್ಗೌಡ ಅವರೊಂದಿಗೆ ಅಡಕೆ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದರು. ಇವರ ಜೊತೆಗೆ … Continued