ದತ್ತಪೀಠದಲ್ಲಿ ಪೂಜೆಗೆ ಹಿಂದೂ-ಮುಸ್ಲಿಮರಿಗೆ ಅವಕಾಶ: ಸಂಪುಟ ಉಪಸಮಿತಿ ವರದಿ ಶಿಫಾರಸಿಗೆ ಸಂಪುಟ ಸಭೆ ಒಪ್ಪಿಗೆ

ಬೆಂಗಳೂರು : ದತ್ತಪೀಠದಲ್ಲಿ‌ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಸರ್ಕಾರ ತೆರೆ ಎಳೆಯಲು ಮುಂದಾಗಿದೆ. ದತ್ತ ಪೀಠದಲ್ಲಿ ಪೂಜೆ ನೆರವೇರಿಸುವ ಸಂಬಂಧ ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದ ಸಚಿವ ಸಂಪುಟ ಉಪಸಮಿತಿ ವರದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ವ್ಯವಸ್ಥಾಪನಾ ಸಮಿತಿಗೆ ಅರ್ಚಕ ಹಾಗೂ ಮುಜಾವರ ನೇಮಕಾತಿಗೆ ಸೇರಿದಂತೆ ವರದಿಯಲ್ಲಿನ … Continued

ಹಿಜಾಬ್‍ಗೆ ಅನುಮತಿ ನೀಡಲು ಒತ್ತಾಯಿಸಿ ಈಗ ನೀಲಿ ಶಾಲು ಧರಿಸಿ ಪ್ರತಿಭಟನೆ

ಚಿಕ್ಕಮಗಳೂರು: ಹಿಜಾಬ್ ವಿವಾದ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಇದರ ಬೆನ್ನಲ್ಲೇ ನೀಲಿ ಶಾಲು ಧರಿಸಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಚಿಕ್ಕಮಗಳೂರು ಐಡಿಎಸ್‍ಜಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಪ್ರತಿಭಟನೆ ಹಿಜಾಬ್ ತೆಗೆಸಬಾರದು ಎಂದು ಆಗ್ರಹಿಸಿ ನೀಲಿ ಶಾಲು ಧರಿಸಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು ಸಹ … Continued

ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲುತೂರಾಟ

ಕೋಲಾರ: ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಅನ್ಯ ಕೋಮಿನ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಕ್ಲಾಕ್ ಟವರ್ ಬಳಿ ಕಳೆದ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಕ್ಲಾಕ್ ಟವರ್ ವೃತ್ತದಲ್ಲಿ ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಸಮಯದಲ್ಲಿ … Continued