ಪ್ಲೀಸ್ ಪಾಸ್ ಮಾಡಿ, ನನ್ನ ಲವ್ ನಿಮ್ಮ ಕೈಯಲ್ಲಿದೆ : ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು ವಿದ್ಯಾರ್ಥಿಯ ವಿಚಿತ್ರ ಮನವಿ…!

ಬೆಳಗಾವಿ : ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟು ಬರೆದ ಪತ್ರಗಳು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ಮೌಲ್ಯಮಾಪನ ಕೇಂದ್ರಗಳಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿಯೊನ್ನ ತನ್ನ ಉತ್ತರ ಪತ್ರಿಕೆಗಳ ಒಳಗೆ ನಗದು ಹಣ ಮತ್ತು ತನ್ನ “ಪ್ರೇಮ”ದ ಬಗ್ಗೆಯೂ ಬರೆದು ತನ್ನನ್ನು ಪಾಸ್‌ ಮಾಡುವಂತೆ ವಿನಂತಿಸಿಕೊಂಡಿದ್ದಾನೆ. … Continued

ಗಂಡನನ್ನು ಕೊಂದು ದೇಹವನ್ನು 2 ತುಂಡುಗಳಾಗಿ ಕತ್ತರಿಸಿದ ಮಹಿಳೆ…!

ಬೆಳಗಾವಿ: ಕುಡುಕ ಪತಿಯನ್ನು ಕೊಂದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಚಿಕ್ಕೋಡಿ ತಾಲೂಕಿನ ಉಮರಾಣಿಯಲ್ಲಿ ನಡೆದಿದೆ ಎಂದು ವರದಿಯಾಗಿದ್ದು. ಆರೋಪಿ ಮಹಿಳೆ ಮೊದಲು ಹಣಕ್ಕಾಗಿ ಪೀಡಿಸುತ್ತಿದ್ದ ಕುಡುಕ ಗಂಡನ ಕತ್ತು ಹಿಸುಕಿ, ನಂತರ ಅವನ ಮುಖವನ್ನು ಕಲ್ಲಿನಿಂದ ಜಜ್ಜಿದ್ದಾಳೆ. ದೇಹವನ್ನು ತನ್ನ ಮನೆಯಿಂದ ಹೊರಕ್ಕೆ ಸಾಗಿಸಲು ನಂತರ ಆತನ ದೇಹವನ್ನು ಎರಡು … Continued

ಚಿಕ್ಕೋಡಿ : ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಸಾವು

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೈಪಲೈನ್ ಹರಿ ತೆಗಿಯುವಾಗ ಈ ಧಾರುಣ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಬಾಲಕಿಯನ್ನು ಭೂಮಿಕಾ ರಮೇಶ ಕೂಕನೂರ (3) ಎಂದು ಗುರುತಿಸಲಾಗಿದೆ. ಪಟ್ಟಣ ಪಂಚಾಯತದ … Continued

ಕಾರು-ಗೂಡ್ಸ್‌ ವಾಹನ ಭೀಕರ ಅಪಘಾತ : ಇಬ್ಬರು ಸಾವು

ಬೆಳಗಾವಿ : ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಸನಿಹದ ಬೆಳಕೂಡ ಗೇಟ್ ಬಳಿ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಕಾರು-ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಮುಧೋಳದ ರಾಕೇಶ ವಾಟಕರ್ (23), ಸೌರಭ ಕುಲಕರ್ಣಿ (22) ಎಂದು ಗುರುತಿಸಲಾಗಿದೆ. ಎರಡು ವಾಹನಗಳಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ. … Continued

ಎನ್‌ ಡಬ್ಲ್ಯು ಕೆ ಆರ್‌ ಟಿ ಸಿಯಿಂದ ಜೋಗ ಜಲಪಾತ, ಗೋಕಾಕ ಫಾಲ್ಸ್​, ದಾಂಡೇಲಿಗೆ ವಿಶೇಷ ʼಪ್ಯಾಕೇಜ್‌ ಟೂರ್ʼ

ಹುಬ್ಬಳ್ಳಿ : ಪ್ರಸ್ತುತ ಮಳೆಗಾಲದ ದಿನಗಳು ಪ್ರಾರಂಭವಾಗಿರುವುದರಿಂದ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವಿವಿಧ ಘಟಕಗಳಿಂದ ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ “ಪ್ಯಾಕೇಜ ಟೂರ್” ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ವಿಶೇಷ ಸಾರಿಗೆಗಳಲ್ಲಿ ಮಹಿಳಾ … Continued

ಮಾಂಸ ಮಾರಾಟಕ್ಕಾಗಿ ವಿಷದ ಕಾಳು ತಿನ್ನಿಸಿ 8 ನವಿಲುಗಳ ಹತ್ಯೆ : ಒಬ್ಬನ ಬಂಧನ, ಇನ್ನಿಬ್ಬರಿಗಾಗಿ ಹುಡುಕಾಟ

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಳ್ಳಿಗಳಲ್ಲಿ ಮಾಂಸಕ್ಕಾಗಿ ನವಿಲುಗಳಿಗೆ ವಿಷ ಹಾಕಿ ಕೊಲ್ಲುತ್ತಿದ್ದ ತಂಡವನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚಿದ್ದು ಒಬ್ಬನನ್ನು ಬಂಧಿಸಲಾಗಿದೆ ಹಾಗೂ ಇನ್ನಿಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಝಳಕಿ ನಿವಾಸಿ ಮಂಜುನಾಥ ಪವಾರ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಪರಾರಿಯಾಗಿದ್ದು ಇನ್ನಿಬ್ಬರ … Continued

ನಾಪತ್ತೆಯಾಗಿದ್ದ ಜೈನಮುನಿಗಳ ದೇಹ ತುಂಡು ತುಂಡು ಮಾಡಿ ಬೋರ್​ವೆಲ್​ ಗೆ ಎಸೆದಿದ್ದ ಹಂತಕರು : ಶವದ ತುಂಡುಗಳು ಪತ್ತೆ

ಬೆಳಗಾವಿ: ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾಗಿದ್ದ ಜೈನಮುನಿಗಳ ಮೃತದೇಹ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖಟಕಬಾವಿ ಗದ್ದೆಯ ಕೊಳವೆ ಬಾವಿಯಲ್ಲಿ ಶ್ರೀಗಳ ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿ ಮೂಟೆಕಟ್ಟಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿಪರ್ವತ ಆಶ್ರಮ ಜೈನಮುನಿ ಕಾಮಕುಮಾರ ನಂದಿ … Continued

ಚಿಕ್ಕೋಡಿ : ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯ ಹತ್ಯೆ

ಬೆಳಗಾವಿ : ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಲಾಗಿದೆ ಎಂದು ಎಂದು ವರದಿಯಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ಮುನಿ ವಾಸವಿದ್ದರು. ನಂದಿಪರ್ವತ … Continued

ಚಿಕ್ಕೋಡಿ : ಹಿರೇಕೋಡಿ ಗ್ರಾಮದ ಜೈನಮುನಿ ನಾಪತ್ತೆ

ಬೆಳಗಾವಿ :ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿಯೊಬ್ಬರು ಬಸದಿಯಿಂದ ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಹಿರೇಕೋಡಿಯ ನಂದಿಪರ್ವತ ಜೈನ ಆಶ್ರಮದಿಂದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಗುರುವಾರ (ಜೂನ್‌ ೬) ಬೆಳಗ್ಗೆ 8 ಗಂಟೆಯಿಂದ ನಾಪತ್ತೆಯಾಗಿದ್ದರೆ ಎನ್ನಲಾಗಿದೆ. ಅವರು ಬುಧವಾರ ರಾತ್ರಿ 10 … Continued

ಚಿಕ್ಕೋಡಿ : ಬೈಕ್-ಟೆಂಪೋ ಡಿಕ್ಕಿ , ಮೂವರು ಯುವಕರ ಸಾವು

ಬೆಳಗಾವಿ: ಬೈಕ್ ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಮೇಲೆ ತೆರಳುತ್ತಿದ್ದ ಮೂವರು ಯುವಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಸವನಾಳಗಡ್ಡೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಚಿಕ್ಕೋಡಿ ಪಟ್ಟಣದ ಹೊರವಲಯದ ಬಸನಾಳ ಗಡ್ಡೆ ಬಳಿ ಚಿಕ್ಕೋಡಿ-ವಿಜಯಪುರ ರಾಜ್ಯ ಹೆದ್ದಾರಿ ಮೇಲೆ ಅಪಘಾತ ನಡೆದಿದೆ.ಮೃತ ಯುವಕರನ್ನು ಕೇರೂರ ಗ್ರಾಮದ … Continued