3ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!
ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯದ ಜನಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿರುವ ವಿಶಿಷ್ಟವಾದ ಹೊಸ ಯೋಜನೆಯೊಂದನ್ನು ಶನಿವಾರ ಪ್ರಕಟಿಸಿದ್ದಾರೆ. ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಕುಟುಂಬದಲ್ಲಿ ಮೂರನೇ ಮಗು ಜನಿಸಿದರೆ ಸರ್ಕಾರದಿಂದ 30,000 ರೂಪಾಯಿ ಹಾಗೂ ನಾಲ್ಕನೇ ಮಗು ಜನಿಸಿದರೆ 40,000 ರೂಪಾಯಿ ನಗದು ಪ್ರೋತ್ಸಾಹಧನ ನೀಡಲಾಗುವುದು” ಎಂದು ಘೋಷಿಸಿದ್ದಾರೆ. … Continued