3ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯದ ಜನಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿರುವ ವಿಶಿಷ್ಟವಾದ ಹೊಸ ಯೋಜನೆಯೊಂದನ್ನು ಶನಿವಾರ ಪ್ರಕಟಿಸಿದ್ದಾರೆ. ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಕುಟುಂಬದಲ್ಲಿ ಮೂರನೇ ಮಗು ಜನಿಸಿದರೆ ಸರ್ಕಾರದಿಂದ 30,000 ರೂಪಾಯಿ ಹಾಗೂ ನಾಲ್ಕನೇ ಮಗು ಜನಿಸಿದರೆ 40,000 ರೂಪಾಯಿ ನಗದು ಪ್ರೋತ್ಸಾಹಧನ ನೀಡಲಾಗುವುದು” ಎಂದು ಘೋಷಿಸಿದ್ದಾರೆ. … Continued

ಮದುವೆಯಾದ ಎರಡನೇ ದಿನಕ್ಕೆ ಮಗುವನ್ನು ಹೆತ್ತ ಮದುಮಗಳು…! ಕುಟುಂಬದಲ್ಲಿ ಅಲ್ಲೋಲ ಕಲ್ಲೋಲ

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮದುವೆಯ ಪ್ರಕರಣವೊಂದು ಕುಟುಂಬದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ. ಮದುವೆ ಬಹಳ ವೈಭವದಿಂದ ನಡೆಯಿತು. ಮತ್ತು ನವವಿವಾಹಿತರು ಎರಡು ದಿನಗಳನ್ನು ಒಟ್ಟಿಗೆ ಕಳೆದರು. ಆದರೆ, ಎರಡನೇ ದಿನ ಇದ್ದಕ್ಕಿದ್ದಂತೆ ವಧು ಆಸ್ಪತ್ರೆಗೆ ಹೋಗಬೇಕಾಐಇತು. ಹಾಗೂ ಅಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದು, ಇಲ್ಲಿ … Continued