ವಿಜಯಪುರ: ಮಕ್ಕಳ  ಸಾಹಿತಿ ಶರಣಪ್ಪ ಕಂಚ್ಯಾಣಿ ವಿಧಿವಶ

ವಿಜಯಪುರ: ನಗರದ ನಿವೃತ್ತ ಶಿಕ್ಷಕ ಹಾಗೂ ಮಕ್ಕಳ ಹಿರಿಯ ಸಾಹಿತಿ ಶರಣಪ್ಪ ಕಂಚ್ಯಾಣಿ (92) ಬುಧವಾರ ವಿಧಿವಶರಾದರು. ಮೃತರು ನಿವೃತ್ತ ಪ್ರಾಚಾರ್ಯ ಅರವಿಂದ ಕಂಚ್ಯಾಣಿ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಸೇರಿದಂತೆ ಐವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ. ಶರಣಪ್ಪ ಕಂಚ್ಯಾಣಿ ಅವರು ಮೂರು ದಿನಗಳ ಹಿಂದೆ … Continued