4 ವರ್ಷದ ಮಗನ ಹತ್ಯೆ ಪ್ರಕರಣ : ಪೊಲೀಸರಿಗೆ ಸುಳಿವು ನೀಡಿದ ಗೋವಾ ಅಪಾರ್ಟ್‌ಮೆಂಟಿನಲ್ಲಿ ಬೆಂಗಳೂರು ಸಿಇಒ ಬಿಟ್ಟು ಹೋದ ಚಾಕು, ಟವೆಲ್, ದಿಂಬು

ಬೆಂಗಳೂರು: ಬೆಂಗಳೂರಿನ ಸ್ಟಾರ್ಟ್‌ಅಪ್‌ನ ಸಿಇಒ ಮಹಿಳೆ ತನ್ನ ಮಗನನ್ನು ಕೊಂದ ಆರೋಪ ಹೊತ್ತಿದ್ದು, ಈ ಕೊಲೆ ಪ್ರಕರಣವನ್ನು ಭೇದಿಸಲು ಪೊಲೀಸರಿಗೆ ಚಾಕು, ಟವೆಲ್ ಮತ್ತು ದಿಂಬು ಸಹಾಯ ಮಾಡಿವೆ. ಆಕೆ ಗೋವಾದಲ್ಲಿ ತಂಗಿದ್ದ ಸರ್ವಿಸ್ ಅಪಾರ್ಟ್‌ಮೆಂಟ್‌ನಿಂದ ಪೊಲೀಸರು ಮೂರು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸುಚನಾ ಸೇಠ್ ಜನವರಿ 6 ರಂದು ಕ್ಯಾಂಡೋಲಿಮ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗೆ ಬಂದು ಜನವರಿ 8 … Continued

ನಾನು ಎದ್ದಾಗ ಮಗು ಸತ್ತಿತ್ತು : ಪೊಲೀಸರಿಗೆ ಕೊಲೆ ಆರೋಪಿ ಸಿಇಒ ಹೇಳಿಕೆ, ಮಗು ಉಸಿರುಗಟ್ಟಿ ಸತ್ತಿದೆ: ಪೋಸ್ಟ್ ಮಾರ್ಟೆಮ್ ವರದಿ, ಇದು ಯೋಜಿತ ಕೊಲೆಯಂತೆ ತೋರುತ್ತದೆ ; ಪೊಲೀಸ್‌

ಪಣಜಿ: ಕೊಲೆ ಆರೋಪಿ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್‌ ತನ್ನ ನಾಲ್ಕು ವರ್ಷದ ಮಗನನ್ನು ಕೊಂದ ಕೊಠಡಿಯಲ್ಲಿ ಕೆಮ್ಮಿನ ಸಿರಪ್ಪಿನ ಖಾಲಿ ಬಾಟಲಿಗಳನ್ನು ಗೋವಾ ಪೊಲೀಸರು ಪತ್ತೆ ಮಾಡಿದ್ದಾರೆ, ಮಹಿಳೆ ಆತನಿಗೆ ಹೆಚ್ಚಿನ ಪ್ರಮಾಣದ ಔಷಧಿ ನೀಡಿರಬಹುದು ಮತ್ತು ಅದು ದೊರೆತಿರುವುದು ಇದು ಪೂರ್ವ ಯೋಜಿತ ಕೊಲೆ ಎಂದು ಸೂಚಿಸುತ್ತದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. … Continued

4 ವರ್ಷದ ಮಗನ ಕೊಲೆ ಆರೋಪಿ ಬೆಂಗಳೂರು ಸಿಇಒ ಸಿಕ್ಕಿಬಿದ್ದಿದ್ದು ಹೇಗೆ..? ಈ ಸುಚನಾ ಸೇಠ್ ಯಾರು…? ಕೊಲೆ ಮಾಡಲು ಕಾರಣ ಏನು..?

 ನವದೆಹಲಿ : ಬೆಂಗಳೂರು ಮೂಲದ ಎಐ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ಅವಳನ್ನು ಗೋವಾದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಮಗುವಿನ ದೇಹವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಗೋವಾದಿಂದ ಕ್ಯಾಬ್‌ನಲ್ಲಿ ಬೆಂಗಳೂರಿಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಚಿತ್ರದುರ್ಗದ ಬಳಿ ಆಕೆ ಸಿಕ್ಕಿಬಿದ್ದಿದ್ದಾಳೆ. ಸುಚನಾ ಸೇಠ್ ಶನಿವಾರ ಉತ್ತರ ಗೋವಾದ … Continued