2ನೇ ಅಲೆಯಲ್ಲಿ ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಕೊರೊನಾ…!!

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಆರಂಭವಾಗಿದೆ ಎಂದು ಆರೋಗ್ಯ ಸಚಿವರಾದ ಡಾ.ಸುಧಾಕರ ಅವರೇ ಹೇಳಿದ್ದು, ಸರ್ಕಾರ ಸೋಂಕು ಹರಡುವಿಕೆ ತಡೆಯಲು ಹಲವು ಕ್ರಮ ಕೈಗೊಳ್ಳುತ್ತಿದೆ. ಕರ್ನಾಟಕದಲ್ಲಿ ಶನಿವಾರ 2,886 ಹೊಸ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 21,252. ಬೆಂಗಳೂರು ನಗರದಲ್ಲಿ 1820 ಹೊಸ ಪ್ರಕರಣ ದಾಖಲಾಗಿದೆ. ಆದರೆ ಎರಡನೇ ಅಲೆಯಲ್ಲಿ ಮಕ್ಕಳಲ್ಲಿ ಕೊರೊನಾ … Continued

ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

ರಾಯಚೂರು : ಭಾನುವಾರ ಆಟವಾಡುತ್ತಿದ್ದಂತ ಸಂದರ್ಭದಲ್ಲಿ ನಾಪತ್ತೆಯಾಗಿದ್ದಂತ ಮಾಜಿ ಶಾಸಕರ ಮೊಮ್ಮಕ್ಕಳಿಬ್ಬರು, ಸೋಮವಾರ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಮೊಮ್ಮಕ್ಕಳ್ಳಾದ ವರುಣ್(9) ಹಾಗೂ ಸಣ್ಣಯ್ಯ(5) ಭಾನುವಾರ ಮಧ್ಯಾಹ್ನ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದರು. ಸಿರವಾರ ಪೊಲೀಸ್ ಠಾಣೆಯಲ್ಲಿ … Continued