ಅಪ್ರಾಪ್ತ ಬಾಲಕರ ಗುದದ್ವಾರಕ್ಕೆ ಮೆಣಸಿನ ಕಾಯಿ ಹಾಕಿ ಚಿತ್ರಹಿಂಸೆ : 6 ಮಂದಿ ಬಂಧನ
ಲಕ್ನೋ : ಇಬ್ಬರುಅಪ್ರಾಪ್ತ ಬಾಲಕರು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಸೆರೆಹಿಡಿದು ಚಿತ್ರಹಿಂಸೆ ನೀಡಿದ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ. 10-15 ವರ್ಷದ ಅಪ್ರಾಪ್ತ ಬಾಲಕರು ಕಳ್ಳತನ ಮಾಡಿದ್ದಾರೆ ಎಂದು ಸ್ಥಳೀಯ ಗೂಂಡಾಗಳು ಬಾಲಕರನ್ನು ಸೆರೆ ಹಿಡಿದಿದ್ದಾರೆ. ಬಳಿಕ ಗೂಂಡಾಗಳು ಹುಡುಗರನ್ನು ಕಟ್ಟಿ ಹಾಕಿ ಹಸಿ ಮೆಣಸಿನ ಕಾಯಿಯನ್ನು ಕಚ್ಚಿ ತಿನ್ನುವಂತೆ ಬಲವಂತ … Continued