ಮತದಾರರ ಮಾಹಿತಿ ಕಳುವು ಪ್ರಕರಣ : ಚಿಲುಮೆ ಮುಖ್ಯಸ್ಥ ಅರೆಸ್ಟ್, ಪೊಲೀಸರಿಂದ ತೀವ್ರ ವಿಚಾರಣೆ

ಬೆಂಗಳೂರು: ಮತದಾರರ ಮಾಹಿತಿ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಸಂಸ್ಥಾಪಕರಾದ ರವಿಕುಮಾರ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ನಾಲ್ವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಅದರಲ್ಲಿ ರವಿಕುಮಾರ ಅವರ ಸಹೋದರ ಎಂದು ಹೇಳಲಾದ ಕೆಂಪೃ ಗೌಡ ಸಹ ಸೇರಿದ್ದಾರೆ. ಈಗ ಪ್ರಮುಖ ಆರೋಪಿ ರವಿಕುಮಾರ ಅವರನ್ನು ಬಂಧಿಸುವಲ್ಲಿ ಹಲಸೂರು ಗೇಟ್ … Continued