ಬಾವಿಗೆ ಹಾರಿದ ತಂಗಿ ರಕ್ಷಿಸಲು ತಾನೂ ಬಾವಿಗೆ ಹಾರಿದ ಅಣ್ಣ; ಇಬ್ಬರೂ ನೀರುಪಾಲು

ಕಲಬುರಗಿ : ಅಣ್ಣ ಹಾಗೂ ತಂಗಿ ಭಾನುವಾರ ರಾತ್ರಿ ಬಾವಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಪಟಪಳ್ಳಿಯ ಸಂದೀಪ (23) ಹಾಗೂ ಆತನ ತಂಗಿ ನಂದಿನಿ‌ (19) ಎಂದು ಗುರುತಿಸಲಾಗಿದೆ. ಪಿಯುಸಿ ನಂತರ ಓದನ್ನು ಮಧ್ಯದಲ್ಲೇ ನಿಲ್ಲಿಸಿದ್ದ ನಂದಿಗೆ ಕಾಲೇಜಿಗೆ ಹೋಗು ಎಂದರೂ ಆಕೆ … Continued

ನಿಯಮ ಉಲ್ಲಂಘನೆ ಆರೋಪ: ಬಸನಗೌಡ ಪಾಟೀಲ ಯತ್ನಾಳ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನೋಟಿಸ್‌

ಬೆಂಗಳೂರು: ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಡೆತನದ ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಯತ್ನಾಳ ಒಡೆತನದ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್‌ ಉತ್ಪಾದಿಸುವ ಘಟಕವೂ ಇದೆ. … Continued

ಚಿಂಚೋಳಿ : ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಲಬುರಗಿ: ಇಂದು (ಜೂನ್ 18) ಅಪ್ಪಂದಿರ ದಿನವೇ ತಂದೆ ಇಬ್ಬರು ಮಕ್ಕಳನ್ನು ಹಗ್ಗದಿಂದ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿ ಗ್ರಾಮದಲ್ಲಿ ನಡೆದ ವರದಿಯಾಗಿದೆ. ಚಿಂಚೋಳಿ ತಾಲೂಕಿನ ಗಡಿ ಗ್ರಾಮ ಕುಂಚಾವರಂ ಬಳಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ … Continued