ಬೆಂಗಳೂರು| ಆರ್ ಸಿಬಿ ಸಂಭ್ರಮಾಚರಣೆ ; ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ ಹಲವರ ಸಾವು ; ಅನೇಕರು ಅಸ್ವಸ್ಥ
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಅದ್ಧೂರಿ ಆಚರಣೆಗೆ ಆಗಮಿಸಬೇಕಿದ್ದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕಾಲ್ತುಳಿತದಲ್ಲಿ 10 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕುಸಿದು ಬಿದ್ದವರನ್ನು ಭದ್ರತಾ ಸಿಬ್ಬಂದಿ ಹೊರಗೆ ಕರೆದೊಯ್ಯುತ್ತಿರುವ ನಾಟಕೀಯ ದೃಶ್ಯಗಳು … Continued