ಚಿತ್ರದುರ್ಗ : ಪ್ರಾಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ; ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: ಪ್ರಾಧ್ಯಾಪಕರೊಬ್ಬರ ಜೊತೆ ಸಂಬಂಧ ಕಲ್ಪಿಸಿ ಸುಳ್ಳು ವದಂತಿ ಹರಡಿ ಸಹಪಾಠಿಗಳು ನೀಡಿದ ಮಾನಸಿಕ ಕಿರುಕುಳಕ್ಕೆ ಬೇಸತ್ತು 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ  ಜಿಲ್ಲೆಯ  ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿಖಿತಾ ಎಂ.ಯು (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಈಕೆ ಚಿತ್ರದುರ್ಗ ಜಿಲ್ಲೆಯ … Continued

ಚಳ್ಳಕೆರೆ ಬಳಿ ಅಪಘಾತ; ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವು

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು … Continued

ಚಿತ್ರದುರ್ಗ : ಬಸ್‌ -ಕಂಟೇನರ್‌ ಲಾರಿ ಡಿಕ್ಕಿ ; ಬಸ್‌ ಹೊತ್ತಿ ಉರಿದು ಹಲವರು ಸಾವು

ಚಿತ್ರದುರ್ಗ :  ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರು ಸಾವಿಗೀಡಾಗಿದ್ದಾರೆ ಹಾಗೂ ಹಲವರಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ 9 ಮಂದಿ ಸಜೀವ ದಹನವಾಗಿದ್ದು, ಮೃತರ ಗುರುತು ಪತ್ತೆ ಕಷ್ಟವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ … Continued

ಸದ್ದಿಲ್ಲದೆ ಸಿದ್ಧವಾಯ್ತೆ ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆಯ ಸಾಧ್ಯತಾ ವರದಿ …!

ಶಿರಸಿ : ಪಶ್ಚಿಮ ಘಟ್ಟದ ಅತ್ಯಂತ ಸಂವೇದನಶೀಲ ಮತ್ತು ಜೀವವೈವಿಧ್ಯದಿಂದ ತುಂಬಿದ ಪ್ರದೇಶವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ, ನದಿ ತಿರುವು ಯೋಜನೆ ಬಗ್ಗೆ  ಚರ್ಚೆಗಳು ಮುನ್ನೆಲೆಗೆ ಬಂದಿವೆ. ಇದರ ಬೆನ್ನಲ್ಲೇ ಅಘನಾಶಿನಿ ನದಿಯನ್ನು ಚಿತ್ರದುರ್ಗ ಜಿಲ್ಲೆಯ ವೇದಾವತಿ ನದಿಗೆ ತಿರುಗಿಸುವ ಪ್ರಸ್ತಾಪಿತ ಯೋಜನೆಯ ಸಾಧ್ಯತಾ ವರದಿ ಸಿದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು  ವೃಕ್ಷಲಕ್ಷ  ಆಂದೋಲನವು  … Continued

ಶಾಸಕ ವೀರೇಂದ್ರ ಪಪ್ಪಿ ಮನೆಯಲ್ಲಿ 21.43 ಕೆಜಿ ಚಿನ್ನದ ಬಿಸ್ಕೆಟ್‌, 10.98 ಕೆಜಿ ಚಿನ್ನಲೇಪಿತ ಬೆಳ್ಳಿ ಗಟ್ಟಿ ಜಪ್ತಿ…!

ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆಯ ಮೇಲೆ ಸೆ.6ರಂದು ನಡೆಸಿದ್ದ ದಾಳಿ ವೇಳೆ ಬರೋಬ್ಬರಿ 21.43 ಕೆಜಿ ಚಿನ್ನದ ಬಿಸ್ಕೆಟ್‌ಗಳು, 10.98 ಕೆಜಿ ಚಿನ್ನಲೇಪಿತ ಬೆಳ್ಳಿ ಗಟ್ಟಿಗಳು, 24 ಕೋಟಿ ಮೌಲ್ಯದ 1 ಕೆಜಿ ಚಿನ್ನಾಭರಣಗಳನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ED) ತಿಳಿಸಿದೆ. … Continued

ಬಹುಕೋಟಿ ಬೆಟ್ಟಿಂಗ್ ದಂಧೆ ; ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ : ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನಾಭರಣಗಳು ವಶಕ್ಕೆ

ಬೆಂಗಳೂರು : ಜಾರಿ ನಿರ್ದೇಶನಾಲಯವು ಶನಿವಾರ ಭಾರತದಾದ್ಯಂತ ಎರಡು ದಿನಗಳ ಶೋಧ ಕಾರ್ಯಾಚರಣೆ ನಡೆಸಿದ ನಂತರ ಅಕ್ರಮ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ‘ಪಪ್ಪಿ’ ಅವರನ್ನು ಸಿಕ್ಕಿಂನಲ್ಲಿ ಬಂಧಿಸಿದೆ ಎಂದು ವರದಿಯಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು … Continued

ಚಿತ್ರದುರ್ಗ | ಬಡಿದಾಡಿಕೊಂಡ ಪಿಎಸ್‌ಐ-ಬಿಜೆಪಿ ಮುಖಂಡ ; ವೀಡಿಯೊ ವೈರಲ್‌

ಆಘಾತಕಾರಿ ಘಟನೆಯೊಂದರಲ್ಲಿ ಚಿತ್ರದುರ್ಗದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸ್ಥಳೀಯ ಬಿಜೆಪಿ ಮುಖಂಡ ಪರಸ್ಪರ ಕಪಾಳಮೋಕ್ಷ ಮಾಡಿಕೊಂಡ ಘಟನೆ ನಡೆದಿದೆ. ದುರ್ಗದ ಸಿರಿ ಹೋಟೆಲ್ ಎದರಿನ ರಸ್ತೆಯಲ್ಲಿ ನಡೆದ ಪರಸ್ಪರ ಕಪಾಳಮೋಕ್ಷ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಶುಕ್ರವಾರ ಮಧ್ಯರಾತ್ರಿ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತಗೌಡ ಮತ್ತು ಇತರರು ಹೋಟೆಲ್ ಎದುರಿನ ಪ್ರದೇಶದಲ್ಲಿ … Continued

ಹಿರಿಯೂರು ಬಳಿ ಅಪಘಾತ ; ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ (ಮಾರ್ಚ್‌ 14) ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿನಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್​ ಡಿಕ್ಕಿ … Continued

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ : ಚಿತ್ರದುರ್ಗದಿಂದ ತೆರಳಿದ್ದ ನಾಗಸಾಧು ಸಾವು

ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ​ರಾಜ್ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕರ್ನಾಟಕದ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಳೆದ ಆರೇಳು ವರ್ಷಗಳಿಂದ ಚಿತ್ರದುರ್ಗ ತಾಲೂಕಿನ ಸಿಬಾರ ಬಳಿಯ ಬಂಜಾರ ಗುರುಪೀಠದಲ್ಲಿ ವಾಸವಾಗಿದ್ದ ನಾಗಾಸಾಧು ರಾಜನಾಥ ಮಹಾರಾಜ್ (48) ಮೃತಪಟ್ಟಿದ್ದಾರೆ ಎಂದು ತಿಳುದುಬಂದಿದೆ. ರಾಜನಾಥ ಮಹಾರಾಜ್ ಅವರು ಹದಿನೈದು ದಿನಗಳ ಹಿಂದೆ ಕುಂಭಮೇಳಕ್ಕೆ ತೆರಳಿದ್ದರು. ಕಾಲ್ತುಳಿತದಲ್ಲಿ ಗಾಯಗೊಂಡಿದ್ದ ಅವರು … Continued

ವೀಡಿಯೊ..| ʼಪುಷ್ಪಕʼ ಸುರಕ್ಷಿತ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿ : ಇಸ್ರೊದ ಹ್ಯಾಟ್ರಿಕ್‌ ಸಾಧನೆ

ಚಿತ್ರದುರ್ಗ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಇಸ್ರೋದ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ಸ್ವಯಂಚಾಲಿತ ಲ್ಯಾಂಡಿಂಗ್ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. ಚಿತ್ರದುರ್ಗದಲ್ಲಿರುವ ಇಸ್ರೋದ ಏರೋನಾಟಿಕಲ್ ಪರೀಕ್ಷಾ ವಲಯದಲ್ಲಿ ಈ ಕಾರ್ಯಾಚರಣೆ ಭಾನುವಾರ ಯಶಸ್ವಿಯಾಗಿ ನಡೆದಿದ್ದು, ಈ ಕುರಿತು ಇಸ್ರೋ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ … Continued