ಚಿತ್ರಕಲಾ ಪರಿಷತ್‍ಗೆ ಸ್ವಾಯತ್ತ ವಿವಿ ಸ್ಥಾನಮಾನ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸಾವಿರಾರು ಕಲಾವಿದರನ್ನು ಸೃಷ್ಟಿಸುವ ಚಿತ್ರಕಲಾ ಪರಿಷತ್‍ಗೆ ಡೀಮ್ಡ್ (ಸ್ವಾಯತ್ತ) ವಿಶ್ವವಿದ್ಯಾಲಯದ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಕುಮಾರಕೃಪ ರಸ್ತೆಯಲ್ಲಿ ಇಂದು, ಭಾನುವಾರ ಚಿತ್ರಕಲಾ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಚಿತ್ರಸಂತೆ ಉದ್ಘಾಟಿಸಿ ಮಾತನಾಡಿದ ಅವರು, ಚಿತ್ರಕಲಾ ಪರಿಷತ್ ಸಾವಿರಾರು ಕಲಾವಿದರಿಗೆ ಆಶ್ರಯ ನೀಡಿದೆ. ಅನೇಕ ಪ್ರತಿಭಾವಂತರನ್ನು ಬೆಳಕಿಗೆ ತಂದಿದೆ. ಹೀಗಾಗಿ … Continued