ಸೊರಬ: ಟಾಟಾ ಏಸ್ ಮರಕ್ಕೆ ಡಿಕ್ಕಿ ಹೊಡೆದು ಮೂವರು ಸಾವು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ. ಮದುವೆ ಮುಗಿಸಿ ವಾಪಸ್‌ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮೃತರನ್ನು ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ … Continued