ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ

ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಲಬುರ್ಗಿಯ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 16ರಂದು ನಡೆಸಲು ಉದ್ದೇಶಿಸಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್‌ ಅನುಮತಿ ನೀಡಿದೆ. ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಆರ್‌ಎಸ್‌ಎಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ ಪಾಟೀಲ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ಜಿ … Continued

ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್‌ ಪಥಸಂಚಲ ; ಹೊಸದಾಗಿ ಅರ್ಜಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

ಕಲಬುರಗಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಮತ್ತು ವಿಜಯದಶಮಿ ಉತ್ಸವದ ಭಾಗವಾಗಿ ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್‌ 2ಕ್ಕೆ ಉದ್ದೇಶಿಸಿರುವ ಆರ್‌ಎಸ್‌ಎಸ್‌ ಪಥಸಂಚಲನ, ಸ್ಥಳ ಮತ್ತು ಸಮಯಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟವಾಗಿ ಕೈಗೊಂಡಿರುವ ನಿರ್ಣಯದ ವರದಿಯನ್ನು ಅಕ್ಟೋಬರ್‌ 24ಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಭಾನುವಾರ ನಿರ್ದೇಶಿಸಿದೆ. ಚಿತ್ತಾಪುರದಲ್ಲಿ … Continued

ಚಿತ್ತಾಪುರ : ಭೀಕರ ಅಪಘಾತ, 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ‌ ಸಿಮೆಂಟ್ ತುಂಬಿದ ಟ್ಯಾಂಕರ್ ಹಾಗೂ ಆಟೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ನಜ್ಮಾ ಬೇಗಂ (28), ಬಿಬಿ ಫಾತೀಮಾ (12) , ಅಬುಬಕರ್ (4) ಬೀಬಿ ಮರಿಯಮ್ಮ … Continued

ನಿಧಿ ಆಸೆಗಾಗಿ ಶಿವಲಿಂಗವನ್ನೇ ಕಿತ್ತ ದುಷ್ಕರ್ಮಿಗಳು

ಕಲಬುರುಗಿ : ನಿಧಿ ಆಸೆಗಾಗಿ ದುಷ್ಕರ್ಮಿಗಳು ದೇಗುಲದಲ್ಲಿ ಶಿವಲಿಂಗವನ್ನೇ ಕಿತ್ತು ಹಾಕಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಹೋಬಳಿ ವಲಯದ ನಡೆದ ವರದಿಯಾಗಿದೆ. ಕಳೆದ ರಾತ್ರಿ ಎನ್. ಸೂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಮಲ್ಲಿಕಾರ್ಜುನ ದೇವಸ್ಥಾನದಲ್ಲಿರುವ ಶಿವಲಿಂಗದ ಅಡಿಭಾಗದಲ್ಲಿ ನಿಧಿ ಇರಬಹುದು ಎಂಬ ದುರಾಸೆಯಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಕಿತ್ತು … Continued