ನಕ್ಸಲರಿಗೆ ನಿಧಿ ಹರಿವು ತಡೆ- ನಕ್ಸಲ್‌ ವಿರೋಧಿ ಕಾರ್ಯಾಚರಣೆ ತೀವ್ರಗೊಳಿಸಲು ನಿರ್ಧಾರ

ನವದೆಹಲಿ: ನಕ್ಸಲರ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸುವುದು ಮತ್ತು ಅವರಿಗೆ ಹಣದ ಹರಿವನ್ನು ತಡೆಯುವುದು ಎರಡು ಪ್ರಮುಖ ವಿಷಯಗಳನ್ನು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಆರು ಮುಖ್ಯಮಂತ್ರಿಗಳು ಮತ್ತು ಇತರ ನಾಲ್ಕು ರಾಜ್ಯಗಳ ಉನ್ನತ ಅಧಿಕಾರಿಗಳು ಭಾಗವಹಿಸಿದ್ದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಯಿತು. ಮಾವೋವಾದಿಗಳ ಮುಂಚೂಣಿ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವುದು, ಭದ್ರತಾ … Continued