ವೀಡಿಯೊ..| ಮತ್ತೊಂದು ಹೆಲಿಕಾಪ್ಟರ್‌ ಮೂಲಕ ಏರ್‌ ಲಿಫ್ಟ್‌ ಮಾಡುತ್ತಿದ್ದಾಗ ನದಿಗೆ ಬಿದ್ದ ಹೆಲಿಕಾಪ್ಟರ್‌

ಈ ಹಿಂದೆ ಉತ್ತರಾಖಂಡದ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ವೇಳೆ ಹಾನಿಗೊಳಗಾಗಿದ್ದ ಹೆಲಿಕಾಪ್ಟರ್ ಶನಿವಾರ ಮಂದಾಕಿನಿ ನದಿಯ ಬಳಿ ಪತನಗೊಂಡಿತ್ತು. ರಿಪೇರಿಗಾಗಿ ಮತ್ತೊಂದು ಹೆಲಿಕಾಪ್ಟರ್ ಮೂಲಕ ಗೌಚಾರ್ ಏರ್‌ಸ್ಟ್ರಿಪ್‌ಗೆ ಏರ್‌ ಲಿಫ್ಟ್‌ ಮಾಡುವಾಗ ಹೆಲಿಕಾಪ್ಟರ್ ಥಾರು ಕ್ಯಾಂಪ್ ಬಳಿ ಬಿದ್ದಿದೆ. ಯಾರಿಗೂ ಯಾವುದೇ ಗಾಯಗಳು ಅಥವಾ ಸಾವು ನೋವುಗಳು ವರದಿಯಾಗಿಲ್ಲ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೇದಾರನಾಥ … Continued