ಜಾತಿ ಗಣತಿ | ಹಿಂದೂ ಉಪಜಾತಿಗಳ ಜೊತೆ ಕ್ರೈಸ್ತ ಪದ ; ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ

ಬೆಂಗಳೂರು: ಹಿಂದೂ ಉಪಜಾತಿಗಳ ಜೊತೆ ಕ್ರೈಸ್ತ ಪದ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಉಂಟಾಗಿದ್ದು, ಈ ಮಧ್ಯೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ (Thaawarchand Gehlot) ಮಧ್ಯ ಪ್ರವೇಶಿಸಿದ್ದಾರೆ. ಕ್ರೈಸ್ತ ಪದಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆಗೊಳಿಸಿದ್ದನ್ನು ಕುರಿತಂತೆ ಮರುಪರಿಶೀಲಿಸುವಂತೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaia) ಪತ್ರ ಬರೆದಿದ್ದಾರೆ. ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ … Continued

ಉಡುಪಿ: ಸಿದ್ಧಿ ವಿನಾಯಕ ದೇವಸ್ಥಾನ ನಿರ್ಮಿಸಿದ್ದ ಕ್ರೈಸ್ತ ಉದ್ಯಮಿ ನಿಧನ

ಉಡುಪಿ : ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲ ಕಟ್ಟಿಸಿದ್ದ ಉದ್ಯಮಿ ಗ್ಯಾಬ್ರಿಯಲ್ ಫೇಬಿಯನ್ (80) ಭಾನುವಾರ (ಆಗಸ್ಟ್ 18) ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಐದು ದಶಕಗಳ ಕಾಲ ಉದ್ಯಮಿಯಾಗಿ ಬಳಿಕ ನಿವೃತ್ತಿಗೊಂಡು ತನ್ನ ಸ್ವಂತ ಊರಿಗೆ ಬಂದು ನೆಲೆಸಿದ್ದ ಗ್ಯಾಬ್ರಿಯಲ್, ತನ್ನ ಆರಾಧ್ಯ ದೈವ ಗಣಪತಿಗೆ ತನ್ನೂರಲ್ಲೇ ಗುಡಿ ಕಟ್ಟಿಸಿದ್ದರು…! ಶ್ರೀ ಸಿದ್ಧಿ … Continued

1950-2015ರ ಅವಧಿಯಲ್ಲಿ ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 7.8% ಕುಸಿತ ; ಅಲ್ಪಸಂಖ್ಯಾತರ ಶೇಕಡಾವಾರು ಹೆಚ್ಚಳ : ಪಿಎಂ-ಇಎಸಿ ಅಧ್ಯಯನ

ನವದೆಹಲಿ: ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿ (Prime Minister’s Economic Advisory Council) ನಡೆಸಿದ ಅಧ್ಯಯನವು ಭಾರತದಲ್ಲಿ ಬಹುಸಂಖ್ಯಾತ ಧರ್ಮದ (ಹಿಂದೂಗಳು) ಜನಸಂಖ್ಯೆಯ ಪಾಲು 1950 ಮತ್ತು 2015 ರ ನಡುವೆ ಶೇಕಡಾ 7.8 ರಷ್ಟು ಕುಸಿದಿದೆ, ಇದೇ ಅವಧಿಯಲ್ಲಿ ಮುಸ್ಲಿಮರ ಜನಸಂಖ್ಯೆಯಲ್ಲಿ 43.15% ರಷ್ಟು ಹೆಚ್ಚಳವಾಗಿದೆ ಎಂದು ಅದು ಹೇಳಿದೆ. ಈ ಅವಧಿಯಲ್ಲಿ … Continued

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತರಿಂದ ೧ ಕೋಟಿ ರೂ.ದೇಣಿಗೆ

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯ ಕೈಜೋಡಿಸಿದ್ದು, ಒಂದು ಕೋಟಿ ರೂ.ಗಳಿಗೂ  ಹೆಚ್ಚು ದೇಣಿಗೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ   ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ  ಶಿಕ್ಷಣ ತಜ್ಞರು, ಉದ್ಯಮಿಗಳು,ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿ ರಾಮ ಮಂದಿರ ನಿರ್ಮಾಣಕ್ಕೆ ತಮ್ಮ … Continued