ಪಿಎಸ್ಐ ಸಾವು ಪ್ರಕರಣ; ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಯಾದಗಿರಿ ನಗರ ಠಾಣೆ ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕುಶ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆದಿದೆ. ಪಿಎಸ್ಐ ಪರಶುರಾಮ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದರು. ಆದರೆ ಶಾಸಕ ಹಾಗೂ ಪುತ್ರನ … Continued