ಬೆಂಗಳೂರು | ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಬೆಂಗಳೂರು: ನಗರದ ಹಲಸೂರು ಕೆರೆ ಬಳಿ ಹತ್ಯೆಯಾದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮೀ ನೀಡಿದ ದೂರಿನ ಮೇರೆಗೆ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದ ಭಾರತೀನಗರ ಪೊಲೀಸರು ಈವರೆಗೆ 14 ಮಂದಿ ಆರೋಪಿಗಳನ್ನು ಬಂಧಿಸಿದ್ದು, … Continued

ಪಿಎಸ್‌ಐ ಸಾವು ಪ್ರಕರಣ; ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು:   ಯಾದಗಿರಿ ನಗರ ಠಾಣೆ ಪಿಎಸ್‌ಐ ಪರಶುರಾಮ್‌ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕುಶ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆದಿದೆ. ಪಿಎಸ್‌ಐ ಪರಶುರಾಮ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದರು. ಆದರೆ ಶಾಸಕ ಹಾಗೂ ಪುತ್ರನ … Continued

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಕೆಲ ದಿನಗಳ ಹಿಂದೆ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ರಾಜ್ಯಾದ್ಯಂತ ಈ ಬಗ್ಗೆ ಭರಾಇ ಪ್ರತಿಭಟನೆಯಾಗಿತ್ತು. ಇದೀಗ ರಾಜ್ಯ … Continued

ಹಗರಣದಿಂದ ಭಾರೀ ಪ್ರಮಾಣದ ಹಣ ಹರಿದು ಬಂತು: ವಿಚಾರಣೆ ವೇಳೆ ಸಿಐಡಿ ಮುಂದೆ ಬಾಯ್ಬಿಟ್ಟ ದಿವ್ಯಾ ಹಾಗರಗಿ..?

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮದ ಕುರಿತಂತೆ ಬಂಧಿತ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣಕಾಸಿನ ವ್ಯವಹಾರ ನಡೆದಿರುವ ಬಗೆಗಿನ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ..! ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆಯಾಗಿರುವ ಆರೋಪಿ ದಿವ್ಯಾ ಹಾಗರಗಿ ಇದೇ ಶಾಲೆಯಲ್ಲಿ ನಡೆದಿರುವ ಪರೀಕ್ಷೆ ಅಕ್ರಮದಲ್ಲಿ ದೊಡ್ಡ … Continued

ಮಮತಾ ಬ್ಯಾಬರ್ಜಿ ಗಾಯಗೊಂಡ ಘಟನೆ: ಸಿಐಡಿ ತನಿಖೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಾರ್ಚ್‌ ೧೦ರಂದು ನಡೆದ ಸಿಎಂ ಮಮತಾ ಬ್ಯಾನರ್ಜಿ ಗಾಯಗೊಂಡ ಘಟನೆಯ ತನಿಖೆಯನ್ನು ಪಶ್ಚಿಮ ಬಂಗಾಳ ಅಪರಾಧ ತನಿಖಾ ಇಲಾಖೆ (ಸಿಐಡಿ) ವಹಿಸಿಕೊಂಡಿದೆ. ಸಿಐಡಿಯ ಆರು ಸದಸ್ಯರ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಉಪ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಅಜಯ್ ಠಾಕೂರ್ ನೇತೃತ್ವ ವಹಿಸಲಿದ್ದಾರೆ. ಬಿರುಲಿಯಾ ಬಜಾರ್‌ನಲ್ಲಿ ನಾಮಪತ್ರ ಸಲ್ಲಿಸಿದ ಕೆಲವೇ … Continued