ಗುಂಡು ಹಾರಿಸಿಕೊಂಡು ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ಆತ್ಮಹತ್ಯೆ
ಮಂಗಳೂರು : ಸಿಐಎಸ್ಎಫ್ ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರಿನಲ್ಲಿರುವ ಎನ್.ಎಂ.ಪಿ.ಎ. ಮುಖ್ಯ ದ್ವಾರದ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ರಾಯಚೂರು ಮೂಲದ, ಸಿಐಎಸ್ಎಫ್ ಸಬ್ ಇನ್ ಸ್ಪೆಕ್ಟರ್ ಝಾಕಿರ್ ಹುಸೈನ್(54) ಎಂದು ಗುರುತಿಸಲಾಗಿದೆ. ಝಾಕಿರ್ ಹುಸೈನ್ ಅವರು ನವ ಮಂಗಳೂರು ಬಂದರಿನ ಮುಖ್ಯ ದ್ವಾರದಲ್ಲಿ ರಾತ್ರಿ ಪಾಳಿಯ ಕೆಲಸ … Continued