ಕೇಂದ್ರದ ಹುದ್ದೆಗೆ ರಾಜೀನಾಮೆ ನೀಡಿದ ವೀರಪ್ಪನ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೆ.ವಿಜಯಕುಮಾರ

ನವದೆಹಲಿ: ದಂತಚೋರ ಹಾಗೂ ಕಾಡುಗಳ್ಳ ವೀರಪ್ಪನ್‌ನನ್ನು ನಿರ್ಮೂಲನೆ ಮಾಡಿದ ಕೀರ್ತಿಗೆ ಪಾತ್ರರಾಗಿದ್ದ ಪೊಲೀಸ್ ಅಧಿಕಾರಿ ಕೆ. ವಿಜಯ್ ಕುಮಾರ್ ಅವರು ಗೃಹ ಸಚಿವಾಲಯದ (ಎಂಎಚ್‌ಎ) ಹಿರಿಯ ಭದ್ರತಾ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಲವೊಮ್ಮೆ ವೈಯಕ್ತಿಕ ಕಾರಣಗಳಿಗಾಗಿ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿರುವ ಕುಮಾರ್, ದೆಹಲಿಯಲ್ಲಿನ ತಮ್ಮ ವಾಸ್ತವ್ಯ ಖಾಲಿ ಮಾಡಿ ಚೆನ್ನೈಗೆ ಸ್ಥಳಾಂತರಗೊಂಡಿದ್ದಾರೆ. … Continued

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅನಿಲ್ ಬೈಜಾಲ್ ಬುಧವಾರ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅನಿಲ್ ಬೈಜಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಆಗಿದ್ದ ನಜೀಬ್ ಜಂಗ್ ಅವರ ಹಠಾತ್ ರಾಜೀನಾಮೆಯ ನಂತರ 2016 ಡಿಸೆಂಬರ್ 31 ರಂದು ದೆಹಲಿಯ ಲೆಫ್ಟಿನೆಂಟ್ … Continued