ಶ್ರೀನಗರದಲ್ಲಿ ಮುಂದುವರಿದ ನಾಗರಿಕರ ಹತ್ಯೆ; ಫಾರ್ಮಸಿ ಉದ್ಯೋಗಿಯನ್ನು ಗುಂಡಿಕ್ಕಿ ಕೊಂದ ಉಗ್ರರು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಗ್ಧ ನಾಗರಿಕರ ಹತ್ಯೆ ಮುಂದುವರಿದಿದೆ. ಸೋಮವಾರ ಸಂಜೆ ಶ್ರೀನಗರದ ಬೊಹ್ರಿ ಕಡಾಲ್ ಎಂಬ ಏರಿಯಾದಲ್ಲಿರುವ ಅಂಗಡಿಯೊಂದರ ಹೊರಗೆ ನಾಗರಿಕನೊಬ್ಬನಿಗೆ ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತನನ್ನು ಮೊಹಮ್ಮದ್ ಇಬ್ರಾಹಿಂ ಖಾನ್ ಎಂದು ಗುರುತಿಸಲಾಗಿದ್ದು, ಮೂಲತಃ ಬಂಡಿಪೋರಾದವರು ಎನ್ನಲಾಗಿದೆ. ಅವರು ಸೇಲ್ಸ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಉಗ್ರರು ಇಬ್ರಾಹಿಂ ಖಾನ್ರ ಹೊಟ್ಟೆಗೆ … Continued