ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದು ತನ್ನೂರಿಗೆ ಬಸ್​ ಸಂಪರ್ಕ ಪಡೆದ ಬಾಲಕಿ…!

ಹೈದರಾಬಾದ್: ತೆಲಂಗಾಣದ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ತನ್ನ ಗ್ರಾಮಕ್ಕೆ ಸ್ಥಗಿತಗೊಂಡಿರುವ ಬಸ್ ಸೇವೆಯನ್ನು ಮರುಸ್ಥಾಪಿಸಲು ಸಹಾಯ ಕೋರಿ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರಿಗೆ ಪತ್ರ ಬರೆದಿದ್ದಾಳೆ. ಮುಖ್ಯನ್ಯಾಯಮೂರ್ತಿಗಳು ಈ ಪತ್ರವನ್ನು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಟಿಎಸ್‌ಆರ್‌ಟಿಸಿ)ಗೆ ಕಳುಹಿಸಿದ ನಂತರ ರಂಗಾ ರೆಡ್ಡಿ ಜಿಲ್ಲೆಯ ಈ … Continued