ಸಿಜೆಐ ಆಹ್ವಾನಿಸಿದ್ದಕ್ಕೆ ವಿರೋಧಿಸಿದ ನಾಲ್ಸಾರ್ ವಿದ್ಯಾರ್ಥಿಗಳ ವಿರುದ್ಧ ದೊಡ್ಡ ಕ್ರಮಕ್ಕೆ ಮುಂದಾಗಿ ನಂತರ ಹಿಂಪಡೆದ ಬಿಸಿಐ

ನವದೆಹಲಿ: ಹೈದರಾಬಾದ್‌ನ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಆ್ಯಂಡ್ ರಿಸರ್ಚ್ (NALSAR) ವಿಶ್ವವಿದ್ಯಾಲಯದ 2026ನೇ ಬ್ಯಾಚ್‌ನ ಕಾನೂನು ಪದವೀಧರರು ವಕೀಲರಾಗಿ ನೋಂದಣಿ ಮಾಡುವುದಕ್ಕೆ ಹೇರಿದ್ದ ನಿರ್ಬಂಧವನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಗುರುವಾರ ಸಂಜೆ ಹಿಂಪಡೆದಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ ಅವರನ್ನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಆಹ್ವಾನಿಸುವುದನ್ನು ಕೆಲ ವಿದ್ಯಾರ್ಥಿಗಳು ವಿರೋಧಿಸಿದ ಹಿನ್ನೆಲೆಯಲ್ಲಿ, … Continued

ಮತದಾರರ ಪಟ್ಟಿ ‘ವಿಶೇಷ ಪರಿಷ್ಕರಣೆ’ ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಆಯೋಗವು (ECI) ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ (Special Intensive Revision – SIR) ನಡೆಸುವ ಸಂಪೂರ್ಣ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ (ಮೇ 27) ಮಹತ್ವದ ತೀರ್ಪು ನೀಡಿದೆ. ಕಳೆದ ವರ್ಷ ನಡೆದ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ, ಅಂದರೆ 2025ರ ಜೂನ್‌ನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ … Continued

ಅರಾವಳಿ ಪರ್ವತ ಶ್ರೇಣಿ ; ತನ್ನ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ : ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಹಬ್ಬಿರುವ ಅರಾವಳಿ ಪರ್ವತ ಶೇಣಿಗೆ ಸಂಬಂಧಿಸಿದಂತೆ ತಾನು ಅನುಮೋದಿಸಿದ್ದ ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ಅಗತ್ಯವಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಕಳೆದ ತಿಂಗಳು ತಾನು ನೀಡಿದ್ದ ತೀರ್ಪಿಗೆ ಸೋಮವಾರ ತಾತ್ಕಾಲಿಕ ತಡೆ ನೀಡಿದೆ. ಜೊತೆಗೆ, ಅಧಿಕಾರಿಗಳನ್ನು ಬಹುತೇಕ ಒಳಗೊಂಡಿದ್ದ ಹಿಂದಿನ ಸಮಿತಿಯ ಶಿಫಾರಸುಗಳಿಂದ ಉಂಟಾಗುವ ಪರಿಸರ … Continued