ಹಿಜಾಬ್‌ ಪ್ರಕರಣ: ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಮೇಲ್ಮನವಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ: ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದ ಸಿಜೆಐ

ನವದೆಹಲಿ: ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕಾಲೇಜುಗಳ ಅಧಿಕಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ವಿ ರಮಣ ಅವರ ಮುಂದೆ ಹಿರಿಯ ವಕೀಲ ದೇವದತ್ತ್ ಕಾಮತ್ … Continued