ನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧ

ಬೆಂಗಳೂರು: ನ್ಯಾಶನಲ್‌ ಲಾ ಸ್ಕೂಲ್‌ ಆಫ್ ಇಂಡಿಯಾ ವಿಶ್ವವಿದ್ಯಾಲಯ (National Law School of India University)ದ ಮುಂಬರುವ ಘಟಿಕೋತ್ಸವ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ ಹಾಗೂ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಅಧ್ಯಕ್ಷ ಮನನ್ ಕುಮಾರಮಿಶ್ರಾ ಅವರನ್ನು ಆಹ್ವಾನಿಸಿರುವುದಕ್ಕೆ ಎನ್‌ಎಲ್‌ಎಸ್‌ಐಯು ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್‌ನ … Continued

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ”: ಬಾರ್ ಕೌನ್ಸಿಲ್ ಆದೇಶಕ್ಕೆ ಸಿಜೆಐ ಸೂರ್ಯಕಾಂತ ತೀವ್ರ ಅಸಮಾಧಾನ

ನವದೆಹಲಿ : ಹೈದರಾಬಾದಿನ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಆ್ಯಂಡ್ ರಿಸರ್ಚ್ (NALSAR) ವಿಶ್ವವಿದ್ಯಾಲಯದ 2026ರ ಬ್ಯಾಚ್‌ನ ಕಾನೂನು ಪದವೀಧರರನ್ನು ಯಾವುದೇ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬಾರದು ಎಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಕ್ರಮದ ಕುರಿತು ಮುಖ್ಯ ನ್ಯಾಯಮೂರ್ತಿ … Continued

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮ : ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಜಂತರ್ ಮಂತರ್‌ನಲ್ಲಿ ಸಿಜೆಪಿ (CJP) ಪ್ರತಿಭಟನಾಕಾರರ ವಿರುದ್ಧ ನಡೆದಿರುವ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಈ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ ಅವರು ಅರ್ಜಿದಾರರ ಪರ ವಕೀಲರಿಗೆ, “ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಹೇಳಿದ ಘಟನೆ ಗಮನ ಸೆಳೆಯಿತು. ವಿದ್ಯಾರ್ಥಿ … Continued

ಎನ್‌ಸಿಇಆರ್‌ಟಿ ವಿವಾದ: ಪಠ್ಯ ಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿದ್ದ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯ (NCERT) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಸುಪ್ರೀಂ ಕೋರ್ಟ್‌ ಗುರುವಾರ ನಿಷೇಧಿಸಿದೆ. ಇದು ಆಳವಾಗಿ ಬೇರೂರಿದ ಸಂಚಿನ ಫಲವಾಗಿದ್ದು, ಇದಕ್ಕೆ ಹೊಣೆಗಾರರಾದವರ ವಿರುದ್ಧ ಕ್ರಮ ಕೈಗೊಳ್ಳಲೇಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ, ನ್ಯಾಯಮೂರ್ತಿಗಳಾದ ಜೊಯಮಲ್ಯ ಬಾಗ್ಚಿ ಹಾಗೂ ವಿಪುಲ್‌ … Continued

ಭಾರತದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ ಅವರು ಸೋಮವಾರ ಭಾರತದ ೫೩ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನಂತರ ಈ ಹುದ್ದೆಯನ್ನು ವಹಿಸಿಕೊಂಡಿರುವ ನ್ಯಾಯಮೂರ್ತಿ ಸೂರ್ಯಕಾಂತ ಅವರು ಸುಮಾರು ೧೫ ತಿಂಗಳುಗಳ ಕಾಲ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಫೆಬ್ರವರಿ ೯, ೨೦೨೭ ರಂದು ನಿವೃತ್ತರಾಗಲಿದ್ದಾರೆ. … Continued

ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಸೂರ್ಯಕಾಂತ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ (CJI) ಆಗಿ ನೇಮಕ ಮಾಡಲು ಕೇಂದ್ರ ಸರ್ಕಾರವು ಗುರುವಾರ ಒಪ್ಪಿಗೆ ನೀಡಿದೆ. ಅವರು ನವೆಂಬರ್ 24 ರಿಂದ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಕೇಂದ್ರ ಕಾನೂನು ಸಚಿವರಾದ ಅರ್ಜುನರಾಮ ಮೇಘವಾಲ್ ಅವರು ‘ಎಕ್ಸ್’ (X) ಸಾಮಾಜಿಕ ಜಾಲತಾಣದ ಮೂಲಕ ಈ ವಿಷಯವನ್ನು ಪ್ರಕಟಿಸಿದ್ದಾರೆ. … Continued

ಶೂ ಎಸೆಯಲು ಯತ್ನಿಸಿದ ಘಟನೆ : ಸಿಜೆಐ ಗವಾಯಿ ಜೊತೆ ಮಾತನಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರೊಂದಿಗೆ ಮಾತನಾಡಿ, ಸೋಮವಾರ ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿಯನ್ನು ಖಂಡಿಸಿದರು. ಈ ಘಟನೆ “ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರೊಂದಿಗೆ ಮಾತನಾಡಿದ್ದೇನೆ. ಸುಪ್ರೀಂ … Continued

ನ್ಯಾಯಮೂರ್ತಿ ಬಿ.ಆರ್. ಗವಾಯಿ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ ; ಮೇ 14 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಬುಧವಾರ ಕೇಂದ್ರ ಕಾನೂನು ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಭೂಷಣ ರಾಮಕೃಷ್ಣ ಗವಾಯಿ ಅವರನ್ನು ಮುಂದಿನ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸುವಂತೆ ಶಿಫಾರಸು ಮಾಡಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರು ಮೇ 14 ರಂದು ಸುಪ್ರೀಂ ಕೋರ್ಟ್‌ನ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ … Continued

ಹೈ-ಟೆನ್ಷನ್ ವಿದ್ಯುತ್‌ ಕಂಬ ಏರಿದ ವ್ಯಕ್ತಿ ; ಪ್ರಧಾನಿ ಮೋದಿ, ಮುಖ್ಯ ನ್ಯಾಯಾಧೀಶರೊಂದಿಗೆ ಮಾತನಾಡುವುದಾಗಿ ಪಟ್ಟು…

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ಬುಧವಾರ ದೆಹಲಿಯ ಯಮುನಾ ಖಾದರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಹೈಟೆನ್ಷನ್ ವೋಲ್ಟೇಜ್ ವಿದ್ಯುತ್ ಕಂಬವನ್ನು ಏರಿದ ಘಟನೆ ನಡೆದಿದೆ. ಈ ಸಂಬಂಧ ಗೀತಾ ಕಾಲೋನಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದರು. ನಂತರ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ವ್ಯಕ್ತಿಯನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. … Continued

ಹಿಜಾಬ್‌ ಪ್ರಕರಣ: ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಮೇಲ್ಮನವಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ: ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದ ಸಿಜೆಐ

ನವದೆಹಲಿ: ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕಾಲೇಜುಗಳ ಅಧಿಕಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ವಿ ರಮಣ ಅವರ ಮುಂದೆ ಹಿರಿಯ ವಕೀಲ ದೇವದತ್ತ್ ಕಾಮತ್ … Continued