ಸಿಂಘು ಗಡಿ ಹತ್ಯೆ ಪ್ರಕರಣ: ಪೊಲೀಸರಿಗೆ ಶರಣಾದ ಸರಬ್ಜಿತ್ ಸಿಂಗ್

ನವದೆಹಲಿ:ನಿಹಾಂಗ್ ಸಮುದಾಯಕ್ಕೆ ಸೇರಿದ ಸರಬ್ಜಿತ್ ಸಿಂಗ್ ಎಂಬ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದು, ದೆಹಲಿ-ಹರಿಯಾಣ ಗಡಿ ಸಮೀಪದ ಕುಂಡ್ಲಿಯಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಒಬ್ಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ಜವಾಬ್ದಾರಿಯನ್ನು ಈತ ಹೊತ್ತುಕೊಂಡಿದ್ದಾನೆ. ಸರಬ್ಜಿತ್ ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ವಿವರಗಳ ಪ್ರಕಾರ, ಅವರನ್ನು ಶನಿವಾರ (ನಾಳೆ) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. .35 ವರ್ಷದ ವ್ಯಕ್ತಿಯನ್ನು … Continued