ವೀಡಿಯೊ | ಮಥುರಾ ದೇಗುಲದ ಬಳಿ ಗ್ರಾಹಕರಿಗಾಗಿ ಲಸ್ಸಿ ಮಾರಾಟಗಾರರ ನಡುವೆ ಮಣ್ಣಿನ ಕುಡಿಕೆಗಳಲ್ಲಿ ಹೊಡೆದಾಟ ; ಒಬ್ಬರಿಗೆ ಗಾಯ

ಮಥುರಾ (ಉತ್ತರ ಪ್ರದೇಶ): 2021 ರಲ್ಲಿ ಚಾಟ್ ಗಾಗಿ ನಡೆದ ಬಾಗ್‌ಪತ್ ಕದನ ನಡೆಯಿತು. ಮತ್ತು ಜುಲೈ 2025 ರಲ್ಲಿ ನಡೆದ ಮಥುರಾ ಕದನವು ಲಸ್ಸಿಗಾಗಿ ನಡೆಯಿತು. ದೇವಾಲಯ ಪಟ್ಟಣವಾದ ಮಥುರಾದಲ್ಲಿ ಗ್ರಾಹಕರನ್ನು ತಮ್ಮ ಅಂಗಡಿಗಳಿಗೆ ಸೆಳೆಯುವ ಬಗ್ಗೆ ನಡೆದ ಮಾತಿನ ಚಕಮಕಿ ಲಸ್ಸಿ ಅಂಗಡಿ ಮಾಲೀಕರ ಎರಡು ಗುಂಪುಗಳ ನಡುವೆ ಕಲ್ಲು-ದೊಣ್ಣೆಗಳಿಂದ ಹೊಡೆದಾಟಕ್ಕೆ ಕಾರಣವಾಯಿತು. … Continued

ವೀಡಿಯೊ…| ಕೋರ್ಟ್‌ ಆವರಣದಲ್ಲಿಯೇ ಬಡಿದಾಡಿಕೊಂಡ ಅತ್ತೆ-ಸೊಸೆ, ಸಂಬಂಧಿಕರು…! ವಿಡಿಯೋ ವೈರಲ್‌

ನ್ಯಾಯಾಲಯದ ವಿಚಾರಣೆಗೆಂದು ಬಂದಿದ್ದ ಅತ್ತೆ-ಸೊಸೆ ನಡುವೆ ಮಾರಾಮಾರಿ ನಡೆದ ಘಟನೆ ನಾಸಿಕ್‌ನಲ್ಲಿ ಗುರುವಾರ( ಫೆ.20) ಮಧ್ಯಾಹ್ನ ನಡೆದಿದೆ. ನ್ಯಾಯಾಲಯದ ಪ್ರವೇಶದ್ವಾರದಲ್ಲಿ ನಡೆದ ಹೊಡೆದಾಟವು ಅಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ. ಕೋರ್ಟ್‌ ವಿಚಾರಣೆಗೆ ಹಾಜರಾಗಿದ್ದ ಅತ್ತೆ ಸೊಸೆ ನ್ಯಾಯಾಲಯದ ಆವರಣದಲ್ಲಿಯೇ ಜಗಳವಾಡಿದ್ದಾರೆ. ತೀವ್ರ ವಾಗ್ವಾದ ನಡೆದ ನಂತರ ಎರಡೂ ಕಡೆಯವರ ನಡುವೆ ದೊಡ್ಡ ಮಾರಾಮಾರಿಯೇ ನಡೆಯಿತು. ವೀಡಿಯೋದಲ್ಲಿ, ಕುಟುಂಬದ ಸದಸ್ಯರು … Continued

ವೀಡಿಯೊ..| ಹಳಿಯಾಳ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ, ನೂಕಾಟ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ ನಡೆದಿದೆ ಎಂದು ವರದಿಯಾಗಿದೆ. ಸಭೆಯಲ್ಲಿ ಮಾಜಿ ಶಾಸಕ ಸುನಿಲ ಹೆಗಡೆ ಬಣ ಹಾಗೂ ಜಿಲ್ಲಾ ಕಾರ್ಯದರ್ಶಿ ಶಿವಾಜಿ ನರಸಾನಿ ಗುಂಪಿಗಳ ಮಧ್ಯೆ ಗಲಾಟೆಯಾಗಿದೆ. ಹಳಿಯಾಳದ ಗಣೇಶ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧ್ಯಕ್ಷ ಎನ್. ಎಸ್. ಹೆಗಡೆ ಕರ್ಕಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ … Continued

ವೀಡಿಯೊ..| ಬಿಜೆಪಿಗೆ ಜಯ : ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲೇ ಕಾಂಗ್ರೆಸ್‌ ಕಾರ್ಯಕರ್ತರ ಮಾರಾಮಾರಿ…!

ತ್ರಿಶೂರ್‌ : ಶುಕ್ರವಾರ (ಜೂನ್ 7) ಕೇರಳದ ತ್ರಿಶೂರ್‌ನಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಕಚೇರಿಯೊಳಗೆ ಕಾಂಗ್ರೆಸ್ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ದೊಡ್ಡ ಹೊಡೆದಾಟ ನಡೆದಿದೆ. ತ್ರಿಶೂರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ಸೋಲಿನ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾಗ ಈ ಘಟನೆ ನಡೆದಿದೆ. ಈ ಹಿಂದೆ, ಸಿಪಿಐ(ಎಂ) ಮತ್ತು ಕಾಂಗ್ರೆಸ್ “ಬಿಜೆಪಿ ಈ … Continued