ವೀಡಿಯೊಗಳು…| ಕೌಟುಂಬಿಕ ಕಲಹ : ನೂತನ ಮಹಾರಾಣಾಗೆ ಪ್ರವೇಶ ನಿರಾಕರಿಸಿದ ನಂತರ ಉದಯಪುರ ಅರಮನೆ ಹೊರಗೆ ಘರ್ಷಣೆ, ಕಲ್ಲು ತೂರಾಟ

ಉದಯಪುರ : ರಾಜಸಮಂದ್‌ನ ಬಿಜೆಪಿ ಶಾಸಕ ವಿಶ್ವರಾಜ ಸಿಂಗ್ ಮೇವಾರ್ ಮತ್ತು ಅವರ ಬೆಂಬಲಿಗರಿಗೆ ಅರಮನೆಗೆ ಪ್ರವೇಶ ನಿರಾಕರಿಸಿದ ನಂತರ ಸೋಮವಾರ ರಾತ್ರಿ ರಾಜಸ್ಥಾನದ ಉದಯಪುರದ ಸಿಟಿ ಪ್ಯಾಲೇಸ್‌ನ ಹೊರಗೆ ಘರ್ಷಣೆಗಳು ಮತ್ತು ಕಲ್ಲು ತೂರಾಟಗಳು ನಡೆದವು. ಈ ತಿಂಗಳ ಆರಂಭದಲ್ಲಿ ಅವರ ತಂದೆ ಮಹೇಂದ್ರ ಸಿಂಗ್ ಮೇವಾರ್ ಅವರ ಮರಣದ ನಂತರ ವಿಶ್ವರಾಜ ಸಿಂಗ್ … Continued

ಬಾಂಗ್ಲಾದೇಶದ ಘರ್ಷಣೆಯಲ್ಲಿ 72 ಮಂದಿ ಸಾವು: ರಾಜಧಾನಿ ಢಾಕಾದಲ್ಲಿ ಅನಿರ್ದಿಷ್ಟಾವಧಿಗೆ ಕರ್ಫ್ಯೂ

ಢಾಕಾ : ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 72 ಜನರು ಸಾವಿಗೀಡಾಗಿದ್ದಾರೆ ಮತ್ತು ಹತ್ತಾರು ಜನರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 72 ಜನರು ಸಾವನ್ನಪ್ಪಿದ್ದಾರೆ ಮತ್ತು ಹತ್ತಾರು ಜನರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಪ್ರಯೋಗಿಸಿದ್ದಾರೆ. ಹಿಂಸಾತ್ಮಕ ಪರಿಸ್ಥಿತಿಯ ನಂತರ, ಭಾನುವಾರ … Continued

ವಾಯವ್ಯ ಪಾಕಿಸ್ತಾನದಲ್ಲಿ ಎರಡು ಬುಡಕಟ್ಟುಗಳ ನಡುವೆ ಸಶಸ್ತ್ರ ಘರ್ಷಣೆ ; 36 ಸಾವು, 162 ಮಂದಿಗೆ ಗಾಯ

ಇಸ್ಲಾಮಾಬಾದ್‌ : ವಾಯುವ್ಯ ಪಾಕಿಸ್ತಾನದ ಪ್ರಕ್ಷುಬ್ಧ ಬುಡಕಟ್ಟು ಜಿಲ್ಲೆಯಲ್ಲಿ ಒಂದು ತುಂಡು ಭೂಮಿಗಾಗಿ ಹೋರಾಡುತ್ತಿರುವ ಎರಡು ಬುಡಕಟ್ಟುಗಳ ನಡುವೆ ನಡೆದ ಸಶಸ್ತ್ರ ಘರ್ಷಣೆಯಲ್ಲಿ ಕನಿಷ್ಠ 36 ಜನರು ಸಾವಿಗೀಡಾಗಿದ್ದಾರೆ ಮತ್ತು 162 ಇತರರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಅಪ್ಪರ್ ಕುರ್ರಂ ಜಿಲ್ಲೆಯ ಬೊಶೆರಾ ಗ್ರಾಮದಲ್ಲಿ ಐದು ದಿನಗಳ ಹಿಂದೆ ಭಾರಿ ಘರ್ಷಣೆಗಳು ಪ್ರಾರಂಭವಾದವು … Continued