ವೀಡಿಯೊ..: ಪ್ರವಾಹದಲ್ಲಿ ಕೊಚ್ಚಿ ಹೋದ ಜನರಿದ್ದ ಕಾರು

ಮಂಗಳವಾರ ಉತ್ತರಾಖಂಡದಲ್ಲಿ ಪ್ರಬಲವಾದ ಕ್ಲೌಡ್‌ ಬರ್ಸ್ಟ್‌ನಿಂದ ಉಂಟಾದ ವಿನಾಶಕಾರಿ ಹಠಾತ್ ಪ್ರವಾಹದಲ್ಲಿ ಜನರು ಸಿಲುಕಿಕೊಂಡಿದ್ದ ಕಾರು ನೀರಿನಲ್ಲಿ ಕೊಚ್ಚಿಹೋಗಿರುವ ವೀಡಿಯೊವೊಂದು ವೈರಲ್‌ ಆಗಿದೆ. ಉತ್ತರಕಾಶಿ ಜಿಲ್ಲೆಯ ಹರ್ಷಿಲ್ ಬಳಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಆ ಪ್ರದೇಶದಲ್ಲಿ ವ್ಯಾಪಕ ವಿನಾಶ ಉಂಟಾಯಿತು. ಕಾರು ನೀರಿನಲ್ಲಿ ತೇಲಿ ಹೋಗುತ್ತಿರುವ ಬಗ್ಗೆ “ಕಾರ್‌ ಪುರಾ ಭರಾ … Continued

ದೇಶದಲ್ಲಿ ಮೇಘ ಸ್ಫೋಟ, ಊಹಿಸಲಾಗದ ದುಃಖ, ಸಕ್ರಾಂತಿ ನಂತರ ರಾಜಕೀಯ ಬದಲಾವಣೆ : ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ: ರಾಜ್ಯ, ದೇಶ, ವಿದೇಶಗಳಲ್ಲಿ ಸಂಭವಿಸಬಹುದಾದ ವಿದ್ಯಮಾನಗಳ ಬಗ್ಗೆ ಕೋಡಿಮಠದ ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ. ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಮಠದ ಶ್ರೀಗಳು, ದೇಶದಲ್ಲಿ ಮೇಘಸ್ಪೋಟವಾಗಲಿದೆ. ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಊಹಿಸಲಾಗದ ನೋವು ಭಾರತಕ್ಕೆ ಕಾಡಲಿದೆ ಎಂದು ಹೇಳಿದ್ದಾರೆ. … Continued

ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ : 23 ಯೋಧರು ನಾಪತ್ತೆ

ಗ್ಯಾಂಗ್ಟಾಕ್ : ಉತ್ತರ ಸಿಕ್ಕಿಂನಲ್ಲಿ ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ. ಇದು ಲಾಚೆನ್ ಕಣಿವೆಯ ಸೇನಾ ಶಿಬಿರಕ್ಕೆ ತೀವ್ರ ಹಾನಿಯುಂಟು ಮಾಡಿದ್ದು, 23 ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಗಳಿವೆ. ಅವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಭಾರತದ ಈಶಾನ್ಯ ರಾಜ್ಯಗಳಲ್ಲಿ ಒಂದಾದ ಸಿಕ್ಕಿಂನಲ್ಲಿ ಮಂಗಳವಾರದಿಂದ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ತೀಸ್ತಾ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಹಲವಾರು … Continued

ಮೇಘಸ್ಫೋಟವು ವಿದೇಶಗಳ ಪಿತೂರಿ ಎಂದು ತೆಲಂಗಾಣದ ಸಿಎಂ ಕೆಸಿಆರ್…!

ಹೈದರಾಬಾದ್: ತೆಲಂಗಾಣ ರಾಜ್ಯದ ಗೋದಾವರಿ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹವು ಮೇಘಸ್ಫೋಟದ ಪರಿಣಾಮವಾಗಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಇಂದು ಭಾನುವಾರ ಹೇಳಿದ್ದಾರೆ. ಇದು “ಇತರ ದೇಶಗಳು ಯೋಜಿಸಿರುವ ಪಿತೂರಿ” ಎಂದು ಅವರು ಶಂಕಿಸಿದ್ದಾರೆ. ಪ್ರವಾಹ ಪೀಡಿತ ಭದ್ರಾಚಲಂ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಶೇಖರ ರಾವ್‌ ಅವರು, “ಮೇಘಸ್ಫೋಟ ಎಂಬ ಹೊಸ ವಿದ್ಯಮಾನವಾಗಿದೆ. … Continued