ಬದುಕಿದ್ದರೆ ಇದೇ ಅವಧಿಗೆ ಸಿಎಂ ಆದರೂ ಆಗಬಹುದು: ಉಮೇಶ್ ಕತ್ತಿ

ಬಾಗಲಕೋಟೆ: ಬದುಕಿದ್ದರೆ ಇದೇ ಅವಧಿಯಲ್ಲಿ ಮುಂದಿನಗಳಲ್ಲಿ ಮುಖ್ಯಮಂತ್ರಿ ಆದರೂ ಆಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮನದಿಂಗಿತ ವ್ಯಕ್ತಪಡಿಸಿದ್ದು ಹೀಗೆ. ನಗರದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಸಚಿವರು, ತೆರೆದ ವಾಹನದ ಮೂಲಕ ಪರೇಡ್ ವೀಕ್ಷಣೆ ಮಾಡಿದರು. ನಂತರ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯವರೇ ಆದಲ್ಲಿ … Continued