ಧಾರವಾಡದ ಅಪಘಾತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಧಾರವಾಡದ ಬಾಡ ಗ್ರಾಮದ ಬಳಿಯಲ್ಲಿ ಮದುವೆಗೆ ಹೊರಟಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿದ್ದು, ಮೃತಪಟ್ಟವರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ … Continued