ಪುನೀತರಾಜಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಪುನೀತ್ ರಾಜ್​ಕುಮಾರ್​ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಇಂದು ಕರ್ನಾಟಕ ಫಿಲ್ಮ್ ಚೇಂಬರ್ ಆಯೋಜಿಸಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಹಾಗೂ ಅಪ್ಪು ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು … Continued