ವಿಕಲಚೇತನರಿಗೆ ಆರೋಗ್ಯ ಸಿರಿ ವಿಶೇಷ ಯೋಜನೆ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಅಂಗವಿಕಲರಿಗಾಗಿ ರಾಜ್ಯ ಸರ್ಕಾರ ಆರೋಗ್ಯ ಸಿರಿ ವಿಶೇಷ ಯೋಜನೆ ಜಾರಿ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ರಾಜ್ಯದ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಂಗವಿಕಲ ಮಕ್ಕಳಿಗೆ 5 ಲಕ್ಷ ರೂ.ಗಳ ವಿಶೇಷ ಆರೋಗ್ಯ ವಿಮೆಯಾದ … Continued