ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ಕೇಂದ್ರ ಸಚಿವ ವೈಷ್ಣವ್‌ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ನವದೆಹಲಿ: ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜೊತೆ ಚರ್ಚಿಸಿದ್ದೇನೆ. ಕಲಬುರ್ಗಿಗೆ ರೈಲ್ವೆ ವಿಭಾಗ ನೀಡುವಂತೆ ಮನವಿ ಮಾಡಿದ್ದೇವೆ. ಹುಬ್ಬಳ್ಳಿ-ಅಂಕೋಲಾ ಮಾರ್ಗ ಬಗ್ಗೆಯೂ ಚರ್ಚಿಸಲಾಗಿದೆಎಂದು ದೆಹಲಿಯ ರೈಲ್ವೆ ಭವನದ ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, . ಬೆಂಗಳೂರು ಸಬ್ಅರ್ಬನ್ ಯೋಜನೆ ಆರಂಭಿಸಲು … Continued